ದುಸ್ವಪ್ನಗಳು ಬೀಳಬಾರದಂತಿದ್ದರೆ ಈ ತಂತ್ರ ಮಾಡಿ

Webdunia
ಬುಧವಾರ, 1 ಜುಲೈ 2020 (09:21 IST)
ಬೆಂಗಳೂರು : ರಾತ್ರಿ ನಿದ್ದೆಯಲ್ಲಿ ಕನಸುಗಳು ಬೀಳುವುದು ಸಹಜ. ಕೆಲವರಿಗೆ ಮಧುರವಾದ ಕನಸುಗಳು ಬಿದ್ದರೆ, ಇನ್ನು ಕೆಲವರಿಗೆ ದುಸ್ವಪ್ನಗಳು ಬೀಳುತ್ತವೆ. ಇಂತಹ ದುಸ್ವಪ್ನಗಳು ಬೀಳಬಾರದಂತಿದ್ದರೆ ಈ ತಂತ್ರ ಮಾಡಿ.

ಗಣಪತಿಯನ್ನು ವಿಘ್ನನಿವಾರಕ ನೆಂದು ಕರೆಯುತ್ತಾರೆ. ಆದಕಾರಣ ಗಣಪತಿಗೆ ನವಿಲುಗರಿ ಅರ್ಪಿಸಿ ಮಾರನೇಯ ದಿನ ಅದನ್ನು ಮಲಗುವ ಕೋಣೆಯಲ್ಲಿ ತಲೆಯ ಭಾಗದಲ್ಲಿ ಇಟ್ಟು ಮಲಗಿ. ಅಂತವರಿಗು ದುಸಪ್ನಗಳು ಬೀಳುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments