ಕಳೆದು ಹೋದ ನಿಮ್ಮ ಬಂಗಾರ ಮತ್ತೆ ನಿಮ್ಮ ಕೈ ಸೇರಲು ಈ ತಂತ್ರವನ್ನು ಮಾಡಿ

Webdunia
ಮಂಗಳವಾರ, 14 ಜುಲೈ 2020 (07:30 IST)
Normal 0 false false false EN-US X-NONE X-NONE

ಬೆಂಗಳೂರು : ಬಂಗಾರ ಎಲ್ಲರ ಬಳಿ ಇರುತ್ತದೆ. ಆದರೆ ಕೆಲವೊಮ್ಮೆ ಈ ಬಂಗಾರ ಕಳೆದುಹೋಗುತ್ತದೆ. ಈ ಕಳೆದು ಹೋದ ಬಂಗಾರ ಮತ್ತೆ ನಿಮ್ಮ ಕೈ ಸೇರಲು ಈ ತಂತ್ರವನ್ನು ಮಾಡಿ.

ಮಹಿಳೆಯರು ನವಧಾನ್ಯಗಳನ್ನು ನೆನೆಸಿಟ್ಟು ಮೊಳಕೆ ಬರಿಸಬೇಕು. 10 ದಿನಗಳ ಬಳಿಕ ಆ ಮೊಳಕೆ ಕಾಳುಗಳನ್ನು ಹಸುಗಳಿಗೆ ತಿನ್ನಿಸಬೇಕು. ಹೀಗೆ 10 ದಿನಕೊಮ್ಮೆ ಮೊಳಕೆ ಕಾಳುಗಳನ್ನು ಹಸುಗಳಿಗೆ ತಿನ್ನಿಸುತ್ತಾ ಒಟ್ಟು 11 ಬಾರಿ ಹೀಗೆ ಮಾಡಬೇಕು. ಹೀಗೆ ಮಾಡಿದರೆ ಮುಕ್ಕೋಟಿ ದೇವತೆಗಳ ಅನುಗ್ರಹ ನಿಮ್ಮ ಮೇಲಾಗಿ ನೀವು ಕಳೆದಕೊಂಡ ಬಂಗಾರ ನಿಮ್ಮ ಕೈ ಸೇರುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಅಮಾವಾಸ್ಯೆ: ಮಹತ್ವ, ಆಚರಣೆ ಮತ್ತು ಶನಿದೇವನ ಕೃಪೆಗೆ ಸರಳ ಪರಿಹಾರಗಳು

ವಿವಾಹಾದಿ, ಸಂತಾನ ಸಮಸ್ಯೆಗಳ ನಿವಾರಣೆಗೆ ಓದಬೇಕಾದ ಸುಬ್ರಹ್ಮಣ್ಯ ಸ್ತೋತ್ರ

ಕಲ್ಯಾಣವೃಷ್ಟಿಸ್ತವ ಸ್ತೋತ್ರ ಕನ್ನಡದಲ್ಲಿ

ಗುರು ದೋಷ ನಿವಾರಣೆಗಾಗಿ ಈ ಮಂತ್ರವನ್ನು ಪಠಿಸಿ

ಬುಧವಾರ ಗಣೇಶನ ಈ ನಾಮಾವಳಿಯನ್ನು ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments