ಸರ್ವ ಸರ್ಪದೋಷಗಳು ನಿವಾರಣೆಯಾಗಲು ಹೀಗೆ ಮಾಡಿ

Webdunia
ಸೋಮವಾರ, 10 ಫೆಬ್ರವರಿ 2020 (05:58 IST)
ಬೆಂಗಳೂರು : ಕೆಲವರ ಜಾತಕದಲ್ಲಿ ಸರ್ಪದೋಷವಿರುತ್ತದೆ. ಇದರಿಂದ ಆ ವ್ಯಕ್ತಿ ಏಳಿಗೆ ಹೊಂದಲು ಸಾಧ್ಯವಿಲ್ಲ. ಈ ಸರ್ಪದೋಷವನ್ನು ನಿವಾರಿಸಲು ಈ ಪರಿಹಾರವನ್ನು ಮಾಡಿ.

ಹುಣ್ಣಿಮೆಯ ದಿನ ಯಾರೋಂದಿಗೂ ಮಾತನಾಡದೆ ಮುಂಜಾನೆ ಹೋಗಿ ನಾಲ್ಕು ಬಾವಿ ನೀರು ತಂದು ಬಳಿಕ  ಹುತ್ತವನ್ನು ಪೂಜಿಸಿ ಅದರ ಮಣ್ಣನ್ನು ತರಬೇಕು. ಇದು ಬೆಳಿಗ್ಗೆ 7 ಗಂಟೆಯೊಳಗೆ ಮಾಡಬೇಕು. ಬಳಿಕ ಇಡಿ ದಿನ ಉಪವಾಸವಿರಬೇಕು. ಆದರೆ ಹಾಲನ್ನು ಕುಡಿಯಬಹುದು.
 

ಆಮೇಲೆ ಸೂರ್ಯ ಮುಳುಗಿದ ವೇಳೆ  ಹಸುವಿನ ಹಾಲಿನಲ್ಲಿ ಆ ಹುತ್ತದ ಮಣ್ಣನ್ನು ಬೆರೆಸಿ ಮೈಗೆ ಲೇಪಿಸಿಕೊಂಡು ಒಂದು ಕೋಣೆಯಲ್ಲಿ ಬೆತ್ತಲಾಗಿ ಕುಳಿತು ‘ಓಂ ನಮೋ ಭಗವತೆ ಕಾಮರೂಪೀನೆ ಮಹಾಬಲಾಯ ನಾಗಾಧಿಪತಿಯೇ ಸ್ತಾಹಃ’ ಮಂತ್ರವನ್ನು 108 ಬಾರಿ ಜಪಿಸಿ. ಬಳಿಕ ನಾಲ್ಕು ಬಾವಿಯಿಂದ ತಂದ ನೀರನ್ನು ಒಟ್ಟಿಗೆ ಬೆರೆಸಿ ಸ್ನಾನ ಮಾಡಿ. ತೊಗರಿಬೇಳೆ ದಾನ ಮಾಡಿ ಯಾವುದಾದರೊಂದು ಪ್ರಾಣಿಗೆ ಊಟ ಹಾಕಿ. ಹೀಗೆ ಮಾಡಿದರೆ ಸರ್ವ ಸರ್ಪದೋಷಗಳು ನಿವಾರಣೆಯಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಓದಲೇ ಬೇಕಾದ ಲಕ್ಷ್ಮೀ ಸ್ತೋತ್ರ

ವಿಷ್ಣು ಸಹಸ್ರನಾಮದ ಫಲ ಸಿಗಬೇಕಾದರೆ ಯಾವ ಕ್ರಮದಲ್ಲಿ ಓದಬೇಕು, ಸೂಕ್ತ ಸಮಯ ಯಾವುದು

ಸಂಕಟ ನಾಶನ ಗಣೇಶ ಸ್ತೋತ್ರ ಕನ್ನಡದಲ್ಲಿ

ಗಣಪತಿಯ ಮೂಲ ಮಂತ್ರವನ್ನು ಎಷ್ಟು ಬಾರಿ ಜಪಿಸಿದರೆ ಫಲ ಗೊತ್ತಾ

ರಾಜ ರಾಜೇಶ್ವರಿ ಅಷ್ಟಕಂ ಸ್ತೋತ್ರ ಕನ್ನಡದಲ್ಲಿ ಓದಿ

ಮುಂದಿನ ಸುದ್ದಿ
Show comments