ಸರ್ವ ಸರ್ಪದೋಷಗಳು ನಿವಾರಣೆಯಾಗಲು ಹೀಗೆ ಮಾಡಿ

Webdunia
ಸೋಮವಾರ, 10 ಫೆಬ್ರವರಿ 2020 (05:58 IST)
ಬೆಂಗಳೂರು : ಕೆಲವರ ಜಾತಕದಲ್ಲಿ ಸರ್ಪದೋಷವಿರುತ್ತದೆ. ಇದರಿಂದ ಆ ವ್ಯಕ್ತಿ ಏಳಿಗೆ ಹೊಂದಲು ಸಾಧ್ಯವಿಲ್ಲ. ಈ ಸರ್ಪದೋಷವನ್ನು ನಿವಾರಿಸಲು ಈ ಪರಿಹಾರವನ್ನು ಮಾಡಿ.

ಹುಣ್ಣಿಮೆಯ ದಿನ ಯಾರೋಂದಿಗೂ ಮಾತನಾಡದೆ ಮುಂಜಾನೆ ಹೋಗಿ ನಾಲ್ಕು ಬಾವಿ ನೀರು ತಂದು ಬಳಿಕ  ಹುತ್ತವನ್ನು ಪೂಜಿಸಿ ಅದರ ಮಣ್ಣನ್ನು ತರಬೇಕು. ಇದು ಬೆಳಿಗ್ಗೆ 7 ಗಂಟೆಯೊಳಗೆ ಮಾಡಬೇಕು. ಬಳಿಕ ಇಡಿ ದಿನ ಉಪವಾಸವಿರಬೇಕು. ಆದರೆ ಹಾಲನ್ನು ಕುಡಿಯಬಹುದು.
 

ಆಮೇಲೆ ಸೂರ್ಯ ಮುಳುಗಿದ ವೇಳೆ  ಹಸುವಿನ ಹಾಲಿನಲ್ಲಿ ಆ ಹುತ್ತದ ಮಣ್ಣನ್ನು ಬೆರೆಸಿ ಮೈಗೆ ಲೇಪಿಸಿಕೊಂಡು ಒಂದು ಕೋಣೆಯಲ್ಲಿ ಬೆತ್ತಲಾಗಿ ಕುಳಿತು ‘ಓಂ ನಮೋ ಭಗವತೆ ಕಾಮರೂಪೀನೆ ಮಹಾಬಲಾಯ ನಾಗಾಧಿಪತಿಯೇ ಸ್ತಾಹಃ’ ಮಂತ್ರವನ್ನು 108 ಬಾರಿ ಜಪಿಸಿ. ಬಳಿಕ ನಾಲ್ಕು ಬಾವಿಯಿಂದ ತಂದ ನೀರನ್ನು ಒಟ್ಟಿಗೆ ಬೆರೆಸಿ ಸ್ನಾನ ಮಾಡಿ. ತೊಗರಿಬೇಳೆ ದಾನ ಮಾಡಿ ಯಾವುದಾದರೊಂದು ಪ್ರಾಣಿಗೆ ಊಟ ಹಾಕಿ. ಹೀಗೆ ಮಾಡಿದರೆ ಸರ್ವ ಸರ್ಪದೋಷಗಳು ನಿವಾರಣೆಯಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಕಲ ಗ್ರಹಗತಿಗಳ ದೋಷ ಪರಿಹಾರಕ್ಕೆ ಈ ಸ್ತೋತ್ರವನ್ನು ಓದಿ

ಇಂದು ತಪ್ಪದೇ ಅಷ್ಟಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಶ್ರಾದ್ಧದ ದಿನ ಅನ್ನದಾನ ಮತ್ತು ಪಿಂಡ ಇಡುವುದು ಯಾಕೆ

ಅಚ್ಯುತಾಷ್ಟಕಂ ಇಂದು ತಪ್ಪದೇ ಓದಿ ಕನ್ನಡದಲ್ಲಿ ಇಲ್ಲಿದೆ

ಮಕ್ಕಳಿಗೆ ಹೇಳಿಸಬಹುದಾದ ಚಿಕ್ಕ ಮತ್ತು ಅರ್ಥಪೂರ್ಣ ಶಾರದಾ ಸ್ತೋತ್ರ

ಮುಂದಿನ ಸುದ್ದಿ
Show comments