Select Your Language

Notifications

webdunia
webdunia
webdunia
webdunia

ಲಕ್ಷ್ಮೀ ನಾರಾಯಣನ ಅನುಗ್ರಹ ಪಡೆಯಲು ಹೀಗೆ ಮಾಡಿ

ಲಕ್ಷ್ಮೀ ನಾರಾಯಣನ ಅನುಗ್ರಹ ಪಡೆಯಲು ಹೀಗೆ ಮಾಡಿ
ಬೆಂಗಳೂರು , ಮಂಗಳವಾರ, 6 ಅಕ್ಟೋಬರ್ 2020 (07:44 IST)
ಬೆಂಗಳೂರು : ಎಲ್ಲರಿಗೂ ಮುಖ್ಯವಾಗಿ ಕಾಡುವ ಸಮಸ್ಯೆ ಎಂದರೆ ಅದು ಹಣದ ಸಮಸ್ಯೆ. ಲಕ್ಷ್ಮೀನಾರಾಯಣ ಅನುಗ್ರಹ ಯಾರ ಮೇಲೆ ಇರುತ್ತದೆಯೋ ಅವರಿಗೆ ಹಣದ ಸಮಸ್ಯೆ ಎದುರಾಗುವುದಿಲ್ಲ.  ಆದಕಾರಣ ಲಕ್ಷ್ಮೀ ನಾರಾಯಣನ ಅನುಗ್ರಹ ಪಡೆಯಲು ಹೀಗೆ ಮಾಡಿ.

ಶುಕ್ರವಾರದಂದು ಬೆಳಿಗ್ಗೆ ಸ್ನಾನಾಧಿಗಳನ್ನು ಮುಗಿಸಿ  ಮನೆ ದೇವರ ಪೂಜೆ ಮಾಡಿ. ಬಳಿಕ 3 ಏಲಕ್ಕಿಯನ್ನು ಕೈಯಲ್ಲಿ ಹಿಡಿದುಕೊಂಡು ವಿಷ್ಣು ಆಲಯಕ್ಕೆ ಹೋಗಿ ಏಲಕ್ಕಿಯನ್ನು ಅಂಗೈಯಲ್ಲಿ ಹಿಡಿದುಕೊಂಡು ವಿಷ್ಣು ದೇವರ ಬಳಿ ಸಂಕಲ್ಪ ಮಾಡಿಕೊಳ್ಳಬೇಕು. ಬಳಿಕ ಆಲಯದ ಉತ್ತರ ದಿಕ್ಕಿಗೆ ತಿರುಗಿ ಈ ಏಲಕ್ಕಿಯನ್ನು ಪ್ರಸಾದವಾಗಿ ಸ್ವೀಕರಿಸಬೇಕು. ಹೀಗೆ11 ಶುಕ್ರವಾರ ಮಾಡಿದರೆ ಲಕ್ಷ್ಮೀದೇವಿ ನಿಮ್ಮ ಹಿಂದೆಯೇ ಬರುತ್ತಾಳೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಯಾವ ರಾಶಿಯವರಿಗೆ ಯಾವ ಬಣ್ಣ , ಯಾವ ಸಂಖ್ಯೆ ಅದೃಷ್ಟ ಗೊತ್ತಾ?