Webdunia - Bharat's app for daily news and videos

Install App

ಲಕ್ಷ್ಮೀ ನಾರಾಯಣನ ಅನುಗ್ರಹ ಪಡೆಯಲು ಹೀಗೆ ಮಾಡಿ

Webdunia
ಮಂಗಳವಾರ, 6 ಅಕ್ಟೋಬರ್ 2020 (07:44 IST)
ಬೆಂಗಳೂರು : ಎಲ್ಲರಿಗೂ ಮುಖ್ಯವಾಗಿ ಕಾಡುವ ಸಮಸ್ಯೆ ಎಂದರೆ ಅದು ಹಣದ ಸಮಸ್ಯೆ. ಲಕ್ಷ್ಮೀನಾರಾಯಣ ಅನುಗ್ರಹ ಯಾರ ಮೇಲೆ ಇರುತ್ತದೆಯೋ ಅವರಿಗೆ ಹಣದ ಸಮಸ್ಯೆ ಎದುರಾಗುವುದಿಲ್ಲ.  ಆದಕಾರಣ ಲಕ್ಷ್ಮೀ ನಾರಾಯಣನ ಅನುಗ್ರಹ ಪಡೆಯಲು ಹೀಗೆ ಮಾಡಿ.

ಶುಕ್ರವಾರದಂದು ಬೆಳಿಗ್ಗೆ ಸ್ನಾನಾಧಿಗಳನ್ನು ಮುಗಿಸಿ  ಮನೆ ದೇವರ ಪೂಜೆ ಮಾಡಿ. ಬಳಿಕ 3 ಏಲಕ್ಕಿಯನ್ನು ಕೈಯಲ್ಲಿ ಹಿಡಿದುಕೊಂಡು ವಿಷ್ಣು ಆಲಯಕ್ಕೆ ಹೋಗಿ ಏಲಕ್ಕಿಯನ್ನು ಅಂಗೈಯಲ್ಲಿ ಹಿಡಿದುಕೊಂಡು ವಿಷ್ಣು ದೇವರ ಬಳಿ ಸಂಕಲ್ಪ ಮಾಡಿಕೊಳ್ಳಬೇಕು. ಬಳಿಕ ಆಲಯದ ಉತ್ತರ ದಿಕ್ಕಿಗೆ ತಿರುಗಿ ಈ ಏಲಕ್ಕಿಯನ್ನು ಪ್ರಸಾದವಾಗಿ ಸ್ವೀಕರಿಸಬೇಕು. ಹೀಗೆ11 ಶುಕ್ರವಾರ ಮಾಡಿದರೆ ಲಕ್ಷ್ಮೀದೇವಿ ನಿಮ್ಮ ಹಿಂದೆಯೇ ಬರುತ್ತಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Parashurama Stuthi: ಪ್ರತಿನಿತ್ಯ ಬೆಳಿಗ್ಗೆ ಪರಶುರಾಮ ಸ್ತುತಿ ಓದಿ, ಎಷ್ಟು ಲಾಭವಿದೆ ನೋಡಿ

Subramanya Mantra: ಸುಬ್ರಹ್ಮಣ್ಯ ಅಷ್ಟೋತ್ತರ ಇಲ್ಲಿದೆ, ಇದನ್ನು ಯಾರು ಓದಬೇಕು ನೋಡಿ

Kaali Mantra: ಶತ್ರು ಭಯವಿದ್ದರೆ ಕಾಳಿಯ ಈ ಸ್ತೋತ್ರವನ್ನು ಓದಿ

ಶ್ರೀದತ್ತಾತ್ರೇಯ ಸ್ತೋತ್ರ ಕನ್ನಡದಲ್ಲಿ, ತಪ್ಪದೇ ಓದಿ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

ಮುಂದಿನ ಸುದ್ದಿ
Show comments