Webdunia - Bharat's app for daily news and videos

Install App

ಲಕ್ಷ್ಮೀ ನಾರಾಯಣನ ಅನುಗ್ರಹ ಪಡೆಯಲು ಹೀಗೆ ಮಾಡಿ

Webdunia
ಮಂಗಳವಾರ, 6 ಅಕ್ಟೋಬರ್ 2020 (07:44 IST)
ಬೆಂಗಳೂರು : ಎಲ್ಲರಿಗೂ ಮುಖ್ಯವಾಗಿ ಕಾಡುವ ಸಮಸ್ಯೆ ಎಂದರೆ ಅದು ಹಣದ ಸಮಸ್ಯೆ. ಲಕ್ಷ್ಮೀನಾರಾಯಣ ಅನುಗ್ರಹ ಯಾರ ಮೇಲೆ ಇರುತ್ತದೆಯೋ ಅವರಿಗೆ ಹಣದ ಸಮಸ್ಯೆ ಎದುರಾಗುವುದಿಲ್ಲ.  ಆದಕಾರಣ ಲಕ್ಷ್ಮೀ ನಾರಾಯಣನ ಅನುಗ್ರಹ ಪಡೆಯಲು ಹೀಗೆ ಮಾಡಿ.

ಶುಕ್ರವಾರದಂದು ಬೆಳಿಗ್ಗೆ ಸ್ನಾನಾಧಿಗಳನ್ನು ಮುಗಿಸಿ  ಮನೆ ದೇವರ ಪೂಜೆ ಮಾಡಿ. ಬಳಿಕ 3 ಏಲಕ್ಕಿಯನ್ನು ಕೈಯಲ್ಲಿ ಹಿಡಿದುಕೊಂಡು ವಿಷ್ಣು ಆಲಯಕ್ಕೆ ಹೋಗಿ ಏಲಕ್ಕಿಯನ್ನು ಅಂಗೈಯಲ್ಲಿ ಹಿಡಿದುಕೊಂಡು ವಿಷ್ಣು ದೇವರ ಬಳಿ ಸಂಕಲ್ಪ ಮಾಡಿಕೊಳ್ಳಬೇಕು. ಬಳಿಕ ಆಲಯದ ಉತ್ತರ ದಿಕ್ಕಿಗೆ ತಿರುಗಿ ಈ ಏಲಕ್ಕಿಯನ್ನು ಪ್ರಸಾದವಾಗಿ ಸ್ವೀಕರಿಸಬೇಕು. ಹೀಗೆ11 ಶುಕ್ರವಾರ ಮಾಡಿದರೆ ಲಕ್ಷ್ಮೀದೇವಿ ನಿಮ್ಮ ಹಿಂದೆಯೇ ಬರುತ್ತಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

ಮುಂದಿನ ಸುದ್ದಿ
Show comments