Webdunia - Bharat's app for daily news and videos

Install App

ಅಮಾವಾಸ್ಯೆಯಂದು ದೈವ ಬಲ ಹೆಚ್ಚಿಸಲು ಹೀಗೆ ಮಾಡಿ

Webdunia
ಮಂಗಳವಾರ, 18 ಆಗಸ್ಟ್ 2020 (07:42 IST)
ಬೆಂಗಳೂರು : ಇಂದು ಶಕ್ತಿಶಾಲಿ ಅಮಾವಾಸ್ಯೆ ಇರುವುದರಿಂಧ ನಕರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಾಗಿರುತ್ತದೆ. ಈ ದಿನ ನಿಮ್ಮ ಮನೆಯಲ್ಲಿ ದೈವ ಬಲ ಹೆಚ್ಚಿಸಲು ಹೀಗೆ ಮಾಡಿ.

ಇಂದು ಅಮಾವಾಸ್ಯೆಯಾದ್ದರಿಂದ ದೈವಬಲ ಕಡಿಮೆಯಾಗುತ್ತದೆ ನಕರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಾಗಿರುತ್ತದೆ. ಆದಕಾರಣ ಇಂದು ಸಂಜೆ ದೀಪ ಬೆಳಗಿಸುವಾಗ ದೀಪಕ್ಕೆ 5 ಲವಂಗವನ್ನು ಹಾಕಿ “ ಓಂ ಕ್ಲೀಂ ಶ್ರೀಂ ಲಕ್ಷ್ಮೀಂ ಶರಣಂ” ಈ ಮಂತ್ರವನ್ನು 108 ಬಾರಿ ಜಪಿಸಬೇಕು. ಇದರಿಂದ ಮನೆಯಲ್ಲಿ ದೈವ ಬಲ ಹೆಚ್ಚಾಗುತ್ತದೆ,ಲಕ್ಷ್ಮೀ ಒಲಿಯುತ್ತಾಳೆ.  ನಕರಾತ್ಮಕ ಶಕ್ತಿ ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments