Webdunia - Bharat's app for daily news and videos

Install App

ಅಮಾವಾಸ್ಯೆಯಂದು ದೈವ ಬಲ ಹೆಚ್ಚಿಸಲು ಹೀಗೆ ಮಾಡಿ

Webdunia
ಮಂಗಳವಾರ, 18 ಆಗಸ್ಟ್ 2020 (07:42 IST)
ಬೆಂಗಳೂರು : ಇಂದು ಶಕ್ತಿಶಾಲಿ ಅಮಾವಾಸ್ಯೆ ಇರುವುದರಿಂಧ ನಕರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಾಗಿರುತ್ತದೆ. ಈ ದಿನ ನಿಮ್ಮ ಮನೆಯಲ್ಲಿ ದೈವ ಬಲ ಹೆಚ್ಚಿಸಲು ಹೀಗೆ ಮಾಡಿ.

ಇಂದು ಅಮಾವಾಸ್ಯೆಯಾದ್ದರಿಂದ ದೈವಬಲ ಕಡಿಮೆಯಾಗುತ್ತದೆ ನಕರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಾಗಿರುತ್ತದೆ. ಆದಕಾರಣ ಇಂದು ಸಂಜೆ ದೀಪ ಬೆಳಗಿಸುವಾಗ ದೀಪಕ್ಕೆ 5 ಲವಂಗವನ್ನು ಹಾಕಿ “ ಓಂ ಕ್ಲೀಂ ಶ್ರೀಂ ಲಕ್ಷ್ಮೀಂ ಶರಣಂ” ಈ ಮಂತ್ರವನ್ನು 108 ಬಾರಿ ಜಪಿಸಬೇಕು. ಇದರಿಂದ ಮನೆಯಲ್ಲಿ ದೈವ ಬಲ ಹೆಚ್ಚಾಗುತ್ತದೆ,ಲಕ್ಷ್ಮೀ ಒಲಿಯುತ್ತಾಳೆ.  ನಕರಾತ್ಮಕ ಶಕ್ತಿ ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಶತನಾಮ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

Ganesha Festival: ಈ ಒಂದು ನೈವೇದ್ಯ ಗಣೇಶನಿಗೆ 21 ಭಕ್ಷ್ಯ ಅರ್ಪಿಸಿದ ಹಾಗೇ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮಂಗಳ ಗೌರಿ ವ್ರತ ಮಾಡುವಾಗ ಈ ಮಂತ್ರವನ್ನು ಪಠಿಸಿ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಮುಂದಿನ ಸುದ್ದಿ
Show comments