Webdunia - Bharat's app for daily news and videos

Install App

ಸಮಸ್ಯೆಗಳೆಲ್ಲಾ ನಿವಾರಣೆಯಾಗಲು ಸೋಮವಾರದಂದು ತೆಂಗಿನಮರಕ್ಕೆ ಹೀಗೆ ಮಾಡಿ

Webdunia
ಸೋಮವಾರ, 7 ಸೆಪ್ಟಂಬರ್ 2020 (07:28 IST)
ಬೆಂಗಳೂರು : ಜೀವನದಲ್ಲಿ ಹಲವು ಸಮಸ್ಯೆಗಳು ಎದುರಾಗುತ್ತವೆ. ಈ ಸಮಸ್ಯೆಗಳೆಲ್ಲಾ ನಿವಾರಣೆಯಾಗಲು ಸೋಮವಾರದಂದು ತೆಂಗಿನಮರಕ್ಕೆ ಹೀಗೆ ಮಾಡಿ.

ಸೋಮವಾರ ಬೆಳಿಗ್ಗೆ ಸ್ನಾನಾಧಿಗಳನ್ನು ಮಾಡಿ ವಿಭೂತಿಯನ್ನು ತೆಗೆದುಕೊಂಡು ಅದಕ್ಕೆ ಹಾಲನ್ನು ಮಿಕ್ಸ್ ಮಾಡಿ ಅದರಿಂದ ತೆಂಗಿನಮರಕ್ಕೆ ಬೊಟ್ಟನ್ನು ಇಡಬೇಕು. ಬಳಿಕ “ಶ್ರೀ ಶಿವಾಯ ಮಹಾದೇವಾಯ ಐಶ್ವರೇಶ್ವರಾಯ ನಮಃ” ಈ ಮಂತ್ರವನ್ನು 3 ಬಾರಿ ಪಠಿಸಿ 3 ಪ್ರದಕ್ಷಿಣೆ ಹಾಕಬೇಕು. ಇದರಿಂದ ಜೀವನದಲ್ಲಿರುವ ಕಷ್ಟಗಳು ಕಳೆದುಹೋಗುತ್ತವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ದೋಷ ನಿವಾರಣೆಗೆ ಶನೈಶ್ಚರ ನಾಮ ಸ್ತುತಿ

ವರಮಹಾಲಕ್ಷ್ಮಿ ವ್ರತ: ಹಬ್ಬದ ದಿನ ಮನೆಗೆ ತರಬಾರಾದ ವಸ್ತುಗಳು ಮತ್ತು ಮಾಡಬಾರಾದ ಕೆಲಸಗಳು

ಸಂಜೆ ದೀಪ ಹಚ್ಚುವಾಗ ಲಕ್ಷ್ಮೀ ದೇವಿಯ ಈ ಸ್ತೋತ್ರವನ್ನು ತಪ್ಪದೇ ಪಠಿಸಿ

ವರಮಹಾಲಕ್ಷ್ಮಿ ಹಬ್ಬದ ದಿನ ಯಾವ ಬಣ್ಣದ ಉಡುಪು ಧರಿಸಬೇಕು, ಯಾವುದನ್ನು ಧರಿಸಬಾರದು

ದುಷ್ಟಗ್ರಹ ನಿವಾರಣೆಗೆ ಶ್ರೀ ಸುದರ್ಶನ ಕವಚ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments