Webdunia - Bharat's app for daily news and videos

Install App

ಸಮಸ್ಯೆಗಳೆಲ್ಲಾ ನಿವಾರಣೆಯಾಗಲು ಸೋಮವಾರದಂದು ತೆಂಗಿನಮರಕ್ಕೆ ಹೀಗೆ ಮಾಡಿ

Webdunia
ಸೋಮವಾರ, 7 ಸೆಪ್ಟಂಬರ್ 2020 (07:28 IST)
ಬೆಂಗಳೂರು : ಜೀವನದಲ್ಲಿ ಹಲವು ಸಮಸ್ಯೆಗಳು ಎದುರಾಗುತ್ತವೆ. ಈ ಸಮಸ್ಯೆಗಳೆಲ್ಲಾ ನಿವಾರಣೆಯಾಗಲು ಸೋಮವಾರದಂದು ತೆಂಗಿನಮರಕ್ಕೆ ಹೀಗೆ ಮಾಡಿ.

ಸೋಮವಾರ ಬೆಳಿಗ್ಗೆ ಸ್ನಾನಾಧಿಗಳನ್ನು ಮಾಡಿ ವಿಭೂತಿಯನ್ನು ತೆಗೆದುಕೊಂಡು ಅದಕ್ಕೆ ಹಾಲನ್ನು ಮಿಕ್ಸ್ ಮಾಡಿ ಅದರಿಂದ ತೆಂಗಿನಮರಕ್ಕೆ ಬೊಟ್ಟನ್ನು ಇಡಬೇಕು. ಬಳಿಕ “ಶ್ರೀ ಶಿವಾಯ ಮಹಾದೇವಾಯ ಐಶ್ವರೇಶ್ವರಾಯ ನಮಃ” ಈ ಮಂತ್ರವನ್ನು 3 ಬಾರಿ ಪಠಿಸಿ 3 ಪ್ರದಕ್ಷಿಣೆ ಹಾಕಬೇಕು. ಇದರಿಂದ ಜೀವನದಲ್ಲಿರುವ ಕಷ್ಟಗಳು ಕಳೆದುಹೋಗುತ್ತವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments