Webdunia - Bharat's app for daily news and videos

Install App

ಸಮಸ್ಯೆಗಳೆಲ್ಲಾ ನಿವಾರಣೆಯಾಗಲು ಸೋಮವಾರದಂದು ತೆಂಗಿನಮರಕ್ಕೆ ಹೀಗೆ ಮಾಡಿ

Webdunia
ಸೋಮವಾರ, 7 ಸೆಪ್ಟಂಬರ್ 2020 (07:28 IST)
ಬೆಂಗಳೂರು : ಜೀವನದಲ್ಲಿ ಹಲವು ಸಮಸ್ಯೆಗಳು ಎದುರಾಗುತ್ತವೆ. ಈ ಸಮಸ್ಯೆಗಳೆಲ್ಲಾ ನಿವಾರಣೆಯಾಗಲು ಸೋಮವಾರದಂದು ತೆಂಗಿನಮರಕ್ಕೆ ಹೀಗೆ ಮಾಡಿ.

ಸೋಮವಾರ ಬೆಳಿಗ್ಗೆ ಸ್ನಾನಾಧಿಗಳನ್ನು ಮಾಡಿ ವಿಭೂತಿಯನ್ನು ತೆಗೆದುಕೊಂಡು ಅದಕ್ಕೆ ಹಾಲನ್ನು ಮಿಕ್ಸ್ ಮಾಡಿ ಅದರಿಂದ ತೆಂಗಿನಮರಕ್ಕೆ ಬೊಟ್ಟನ್ನು ಇಡಬೇಕು. ಬಳಿಕ “ಶ್ರೀ ಶಿವಾಯ ಮಹಾದೇವಾಯ ಐಶ್ವರೇಶ್ವರಾಯ ನಮಃ” ಈ ಮಂತ್ರವನ್ನು 3 ಬಾರಿ ಪಠಿಸಿ 3 ಪ್ರದಕ್ಷಿಣೆ ಹಾಕಬೇಕು. ಇದರಿಂದ ಜೀವನದಲ್ಲಿರುವ ಕಷ್ಟಗಳು ಕಳೆದುಹೋಗುತ್ತವೆ. 

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments