Webdunia - Bharat's app for daily news and videos

Install App

ಆಂಜನೇಯ ಸ್ವಾಮಿಯ ಅನುಗ್ರಹ ಪಡೆಯಲು ಮಂಗಳವಾರ ತಪ್ಪದೇ ಮಾಡಿ ಈ ಕೆಲಸ

Webdunia
ಶನಿವಾರ, 27 ಅಕ್ಟೋಬರ್ 2018 (12:05 IST)
ಬೆಂಗಳೂರು : ಆಂಜನೇಯ ಸ್ವಾಮಿ ಎಲ್ಲಾ ಸಂಕಷ್ಟಗಳನ್ನು ನೀಗಿಸುವ ಶಕ್ತಿಯುಳ್ಳವನು. ಆದ್ದರಿಂದ ಈ ದಿನ ಆಂಜನೇಯನ ಈ 12 ಹೆಸರನ್ನ 11 ಭಾರಿ ಜಪಿಸಿದರೆ ಸಕಲ  ಸಂಕಷ್ಟಗಳು ನಿವಾರಣೆಯಾಗುತ್ತದೆಯಂತೆ.


ಪ್ರತಿ ಮಂಗಳವಾರ ಬೆಳಿಗ್ಗೆ ಆಂಜನೇಯ ಸ್ವಾಮಿಯನ್ನು ನೆನೆದು ಪೂಜಿಸಿದರೆ ಅಥವಾ ದೇವಸ್ಥಾನಕ್ಕೆ ಹೋಗಿ ದರ್ಶನ ಪಡೆದು ಆಂಜನೇಯ 12 ಹೆಸರುಗಳಾದ ರಾಮ ಭಕ್ತ, ಮಹಾಬಲ, ಮಹಾವೀರ ಹನುಮಾನ್, ಭಜರಂಗಬಲಿ, ಶಂಕರ ಸುಮನ್, ಕೇಸರಿ ನಂದನ, ಅಂಜನಿ ಪುತ್ರ, ಪವನ, ಅಮಿತ ವಿಕ್ರಮ, ಸಮೇಷ್ಠ್, ಲಕ್ಷ್ಮಣ ಎಂದು 11 ಭಾರಿ ಜಪಿಸಿದರೆ ದಿನವೆಲ್ಲ ಅಖಂಡ ಜಯ ಲಭಿಸುತ್ತದೆಯಂತೆ.


ಹಾಗೇ ಆಂಜನೇಯ ಸ್ವಾಮಿಗೆ ಪ್ರಿಯವಾದ ಎಳನೀರು ಅಭಿಷೇಕ ಮಾಯಿಸಿ ಅಥವಾ ಜೇನು ತುಪ್ಪ ಅಭಿಷೇಕ ವನ್ನು 48 ಮಂಗಳವಾರ ಅಥವಾ ಶನಿವಾರ ಮಾಡಿಸಿದರೆ ನಿಮ್ಮ ಸಕಲ ಸಂಕಷ್ಟ ದರಿದ್ರಗಳನ್ನು ಸ್ವಾಮಿ ನಿವಾರಿಸಿ ಅನುಗ್ರಹಿಸುತ್ತಾರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಧನಾದಾಯ ವೃದ್ಧಿಗಾಗಿ ಲಕ್ಷ್ಮೀನರಸಿಂಹ ಅಷ್ಟೋತ್ತರ ಓದಿ

ವಿಷ್ಣು ಅಷ್ಟೋತ್ತರ ತಪ್ಪದೇ ಓದಿ

ನರಸಿಂಹಾಷ್ಟಕಂವನ್ನು ತಪ್ಪದೇ ಓದಿ, ಫಲವೇನು ತಿಳಿಯಿರಿ

ಶತ್ರು ಭಯವಿದ್ದರೆ ಕಾಳೀ ಹೃದಯ ಸ್ತೋತ್ರವನ್ನು ತಪ್ಪದೇ ಓದಿ

ಶಿವನ ಅನುಗ್ರಹಕ್ಕಾಗಿ ಈ ಶತನಾಮ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments