Webdunia - Bharat's app for daily news and videos

Install App

ಮನೆಯ ಸಮಸ್ಯೆ ದೂರವಾಗಲು ಶ್ರಾವಣ ಮಾಸ ಮುಗಿಯುವಷ್ಟರಲ್ಲಿ ಈ ಕೆಲಸ ಮಾಡಿ

Webdunia
ಶನಿವಾರ, 8 ಆಗಸ್ಟ್ 2020 (07:05 IST)
ಬೆಂಗಳೂರು : ಮನೆಯಲ್ಲಿ ಸಮಸ್ಯೆಗಳು ಹೆಚ್ಚಾಗಿದ್ದರೆ ಅದನ್ನು ನಿವಾರಿಸಲು ಶ್ರಾವಣ ಮಾಸ ಮುಗಿಯುವಷ್ಟರಲ್ಲಿ ಈ ಒಂದು ಕೆಲಸ ಮಾಡಿ ಮುಗಿಸಿದರೆ ಮನೆಯ ಎಲ್ಲಾ ಸಮಸ್ಯೆಗಳು ದೂರವಾಗುತ್ತದೆ.

ಶ್ರಾವಣ ಮಾಸ ಮುಗಿಯುವುದರೊಳಗೆ ಯಾವ ದಿನವಾದರೂ ಪರವಾಗಿಲ್ಲ ಮನೆಯಲ್ಲಿ ದೇವರ ಪೂಜೆ ಮಾಡಿದ ಬಳಿಕ ಒಂದು ಚೊಂಬಿನಲ್ಲಿ ನೀರನ್ನು ತೆಗೆದುಕೊಂಡು ಅದಕ್ಕೆ ಅರಶಿನ ಮತ್ತು ಹಾಲನ್ನು ಹಾಕಿ ಮನೆಯ ಹತ್ತಿರವಿರುವ ಬಾಳೆಗಿಡದ ಬಳಿ ಹೋಗಿ ಸಮಸ್ಯೆ ಕಳೆಯಲು ಎಂದು ಸಂಕಲ್ಪ ಮಾಡಿ ಬಾಳೆಗಿಡಕ್ಕೆ ಹಾಕಬೇಕು. ಬಳಿಕ ಬಾಳೆಗಿಡವನ್ನು ಮುಟ್ಟಿ ನಮಸ್ಕಾರ ಮಾಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments