Webdunia - Bharat's app for daily news and videos

Install App

ನಿಮ್ಮ ಕೆಲಸ ಪೂರ್ಣವಾಗಲು ಮನೆಯಿಂದ ಹೊರಡುವಾಗ ತಪ್ಪದೇ ಈ ಕೆಲಸ ಮಾಡಿ

Webdunia
ಶನಿವಾರ, 20 ಮಾರ್ಚ್ 2021 (06:42 IST)
ಬೆಂಗಳೂರು : ಕೆಲಸದ ನಿಮಿತ್ತ ಮನೆಯಿಂದ ಹೊರಗೆ ಹೋಗುತ್ತಾರೆ. ಹಾಗೇ ತಾವು ಕೆಲಸ ಯಶಸ್ವಿಯಾಗಬೇಕೆಂದು ಅಂದುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ ಅವರ  ಕೆಲಸ ಕೆಡುತ್ತದೆ. ಹಾಗಾಗಿ ನೀವು ಹೋಗುವ ಕೆಲಸ ಯಶಸ್ವಿಯಾಗಬೇಕೆಂದರೆ ಮನೆಯಿಂದ ಹೊರಡುವಾಗ ಈ ಕೆಲಸ ತಪ್ಪದೇ ಮಾಡಿ.

ಮನೆಯಿಂದ ಹೊರಡುವ ಮುನ್ನ ಗಣಪತಿಗೆ ಹಾಗೂ ನಿಮ್ಮ ಮನೆದೇವರಿಗೆ ಪೂಜೆ ಮಾಡಿ. ಧೂಪ ಹಚ್ಚಿ, ತುಪ್ಪದ ದೀಪ ಬೆಳಗಿಸಿ. ಅರಶಿನ , ಕುಂಕುಮ , ಅಕ್ಕಿ ಮತ್ತು ಹೂವನ್ನು ಒಂದು ತಟ್ಟೆಯಲ್ಲಿ ಅಲಂಕರಿಸಿ ದೇವರಿಗೆ ಆರತಿ ಮಾಡಿ. ನಮ್ಮ ಕೆಲಸ ಯಶಸ್ವಿಯಾಗಲೆಂದು ದೇವರ ಬಳಿ ಸಂಕಲ್ಪ ಮಾಡಿ ಮನೆಯಿಂದ ಹೊರಡಿ.

ಇದರಿಂದ ಸಕರಾತ್ಮಕ ಶಕ್ತಿ ಪ್ರಭಾವ  ಹೆಚ್ಚಾಗಿ ನಿಮ್ಮ ಕೆಲಸಕ್ಕೆ ಎದುರಾಗುವ ವಿಘ್ನಗಳನ್ನು ದೂರಮಾಡಿ. ಕೆಲಸ ಯಶಸ್ವಿಯಾಗುವಂತೆ ಮಾಡುತ್ತದೆ. ನಿಮ್ಮ ಕೆಲಸ ಪೂರ್ಣವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ದುರ್ಗಾ ದೇವಿಯ ಈ ಸ್ತೋತ್ರವನ್ನು ಓದಿದರೆ ಏನು ಲಾಭ ನೋಡಿ

Shiva Mantra: ಸೋಮವಾರ ಶಿವನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

Shani Mantra: ಶನಿ ದೋಷ ಇರುವವರು ತಪ್ಪದೇ ಈ ಶನಿ ಮಂತ್ರವನ್ನು ಜಪಿಸಿ

Lakshmi Mantra: ಶುಕ್ರವಾರ ಮನೆಯಲ್ಲಿ ಐಶ್ವರ್ಯ ನೆಲೆಸಲು ಈ ಸ್ತೋತ್ರ ಓದಿ

Narasimha Mantra: ಮಹಾವಿಷ್ಣುವಿನ ಅಂಶವಾದ ನರಸಿಂಹನ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments