ನಿಮ್ಮ ಕೆಲಸ ನಿರ್ವಿಘ್ನವಾಗಿ ನೆರವೇರಲು ಮನೆಯಿಂದ ಹೊರಗೆ ಹೋಗುವಾಗ ಹೀಗೆ ಮಾಡಿ

Webdunia
ಶನಿವಾರ, 8 ಫೆಬ್ರವರಿ 2020 (09:45 IST)
ಬೆಂಗಳೂರು : ಮನೆಯಿಂದ ಹೊರಗೆ ಹೋಗುವಾಗ ಹೋದ ಕೆಲಸ ನಿರ್ವಿಘ್ನವಾಗಿ ನೆರವೇರಲಿ ಎಂದು ಬಯಸುತ್ತೇವೆ. ನಿಮ್ಮ ಕೆಲಸ ಯಾವುದೇ ಅಡಚಣೆ ಇಲ್ಲದೇ ಆಗಬೇಕೆಂದರೆ ಮನೆಯಿಂದ ಹೊರಗೆ ಹೋಗುವಾಗ ಈ ಗಿಡದ ಮುಂದೆ ಈ ಸಣ್ಣ ಕೆಲಸ ಮಾಡಿ.


ಪ್ರತಿಯೊಬ್ಬರ ಮನೆಯ ಮುಂದೆ ತುಳಸಿ ಗಿಡವಿರಲೇಬೇಕು. ತುಳಸಿ ಗಿಡ ಲಕ್ಷ್ಮೀದೇವಿಯ ಸ್ವರೂಪವಾದ್ದರಿಂದ ನಮ್ಮ ಕೆಲಸದಲ್ಲಿ ಯಶಸ್ಸು ಕಾಣಲು ಲಕ್ಷ್ಮೀಯ ಅನುಗ್ರಹ ಪಡೆಯಬೇಕು. ಆದಕಾರಣ ಹೊರಗಡೆ ಹೋಗುವಾಗ ತುಳಸಿ ಗಿಡದ ಮುಂದೆ ಕೈ ಮುಗಿದು ಹೋಗುವ ಕೆಲಸ ನಿರ್ವಿಘ್ನವಾಗಿ ನೆರವೇರಲಿ ಎಂದು ಬೇಡಿಕೊಳ್ಳಿ.


ಹಾಗೇ ಹೊರಗಡೆ ಹೋಗುವ ದಾರಿಯಲ್ಲಿ ಬೇವಿನ ಮರ ನೋಡಿ ಹೋದರೆ ನೀವು ಅಂದುಕೊಂಡ ಕೆಲಸ ನೆರವೇರುತ್ತದೆ. ಹಾಗೂ ಅದೃಷ್ಟ ಒಲಿದು ಬರುತ್ತದೆ ಎಂದು ಪಂಡಿತರು ಹೇಳುತ್ತಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments