Webdunia - Bharat's app for daily news and videos

Install App

ನಿಮ್ಮ ಕೆಲಸ ನಿರ್ವಿಘ್ನವಾಗಿ ನೆರವೇರಲು ಮನೆಯಿಂದ ಹೊರಗೆ ಹೋಗುವಾಗ ಹೀಗೆ ಮಾಡಿ

Webdunia
ಶನಿವಾರ, 8 ಫೆಬ್ರವರಿ 2020 (09:45 IST)
ಬೆಂಗಳೂರು : ಮನೆಯಿಂದ ಹೊರಗೆ ಹೋಗುವಾಗ ಹೋದ ಕೆಲಸ ನಿರ್ವಿಘ್ನವಾಗಿ ನೆರವೇರಲಿ ಎಂದು ಬಯಸುತ್ತೇವೆ. ನಿಮ್ಮ ಕೆಲಸ ಯಾವುದೇ ಅಡಚಣೆ ಇಲ್ಲದೇ ಆಗಬೇಕೆಂದರೆ ಮನೆಯಿಂದ ಹೊರಗೆ ಹೋಗುವಾಗ ಈ ಗಿಡದ ಮುಂದೆ ಈ ಸಣ್ಣ ಕೆಲಸ ಮಾಡಿ.


ಪ್ರತಿಯೊಬ್ಬರ ಮನೆಯ ಮುಂದೆ ತುಳಸಿ ಗಿಡವಿರಲೇಬೇಕು. ತುಳಸಿ ಗಿಡ ಲಕ್ಷ್ಮೀದೇವಿಯ ಸ್ವರೂಪವಾದ್ದರಿಂದ ನಮ್ಮ ಕೆಲಸದಲ್ಲಿ ಯಶಸ್ಸು ಕಾಣಲು ಲಕ್ಷ್ಮೀಯ ಅನುಗ್ರಹ ಪಡೆಯಬೇಕು. ಆದಕಾರಣ ಹೊರಗಡೆ ಹೋಗುವಾಗ ತುಳಸಿ ಗಿಡದ ಮುಂದೆ ಕೈ ಮುಗಿದು ಹೋಗುವ ಕೆಲಸ ನಿರ್ವಿಘ್ನವಾಗಿ ನೆರವೇರಲಿ ಎಂದು ಬೇಡಿಕೊಳ್ಳಿ.


ಹಾಗೇ ಹೊರಗಡೆ ಹೋಗುವ ದಾರಿಯಲ್ಲಿ ಬೇವಿನ ಮರ ನೋಡಿ ಹೋದರೆ ನೀವು ಅಂದುಕೊಂಡ ಕೆಲಸ ನೆರವೇರುತ್ತದೆ. ಹಾಗೂ ಅದೃಷ್ಟ ಒಲಿದು ಬರುತ್ತದೆ ಎಂದು ಪಂಡಿತರು ಹೇಳುತ್ತಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಧನಾದಾಯ ಹೆಚ್ಚಿಸಲು ಶ್ರೀ ಕುಬೇರ ಅಷ್ಟೋತ್ತರ ಓದಿ

ಈ ದುರ್ಗಾ ಮಂತ್ರವನ್ನು ತಪ್ಪದೇ ಮಂಗಳವಾರ ಓದಿ

ಶಿವ ಮಂಗಳಾಷ್ಟಕಂ ತಪ್ಪದೇ ಓದಿ ಕನ್ನಡದಲ್ಲಿ ಇಲ್ಲಿದೆ

ಮಕ್ಕಳೂ ಓದಬಹುದಾದ ಸುಲಭ ಆಂಜನೇಯ ಸ್ತೋತ್ರ

ಧನಾದಾಯ ವೃದ್ಧಿಗಾಗಿ ಲಕ್ಷ್ಮೀನರಸಿಂಹ ಅಷ್ಟೋತ್ತರ ಓದಿ

ಮುಂದಿನ ಸುದ್ದಿ
Show comments