ನಿಮ್ಮ ಸಮಸ್ಯೆಗಳೆಲ್ಲಾ ದೂರವಾಗಲು ತುಳಸಿ ಎಲೆಯಿಂದ ಹೀಗೆ ಮಾಡಿ

Webdunia
ಶುಕ್ರವಾರ, 20 ಸೆಪ್ಟಂಬರ್ 2019 (05:39 IST)
ಬೆಂಗಳೂರು : ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ವಿಶೇಷವಾದ ಸ್ಥಾನವಿದೆ. ತುಳಸಿ ಗಿಡ ಮನೆಯ ಮುಂದೆ ಇದ್ದರೆ ನಕರಾತ್ಮಕ ಶಕ್ತಿ ಮನೆಯೊಳಗೆ ಪ್ರವೇಶಿಸದಂತೆ ತಡೆಯುತ್ತದೆ ಎಂದು ಹಿರಿಯರು ಹೇಳುತ್ತಾರೆ.



ಮನೆಯಲ್ಲಿ ಜಗಳ, ಗಲಾಟೆ ಇದ್ದಲ್ಲಿ, ಆರ್ಥಿಕ ಸಂಕಷ್ಟ ಇದ್ದಲ್ಲಿ, ವ್ಯಾಪಾರದಲ್ಲಿ ನಷ್ಟ ಹೊಂದುತ್ತಿದ್ದಲ್ಲಿ, ಹಾಗೂ ಮಲಗಿದರೂ ನಿದ್ದೆ ಬಾರದಿದ್ದಲ್ಲಿ ಸೂರ್ಯ ಅಸ್ತವಾಗುವುದಕ್ಕೆ ಮುಂಚೆ ನಾಲ್ಕು ತುಳಸಿ ಗಿಡದ ಎಲೆಗಳನ್ನು ನೀವು ಮಲಗುವ ದಿಂಬಿನ ಕೆಳಗಡೆ ಇಡಿ. ಮರುದಿನ ಬೆಳಿಗ್ಗೆ ಏಳುತ್ತಿದ್ದ ಹಾಗೆ ಎರಡು ತುಳಸಿ ಎಲೆಗಳನ್ನು ತಿಂದು ಇನ್ನೆರಡು ತುಳಸಿ ಎಲೆಗಳನ್ನು ಹಾಗೇ ಇಟ್ಟುಕೊಳ್ಳಬೇಕು. ಇದರಿಂದ ನಿಮ್ಮ ಸಮಸ್ಯೆಗಳೆಲ್ಲಾ ದೂರವಾಗುತ್ತದೆ ಎಂದು ಜ್ಯೋತಿಷ್ಯಶಾಸ್ತ್ರದಲ್ಲಿ ಹೇಳಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ಹೃದಯ ಸ್ತೋತ್ರ ಓದುವುದರ ನಿಜವಾದ ಫಲ ತಿಳಿದರೆ ತಪ್ಪದೇ ಇಂದು ಓದುತ್ತೀರಿ

ಸರಸ್ವತಿ ಕವಚ ಸ್ತೋತ್ರ ಕನ್ನಡದಲ್ಲಿ ಮತ್ತು ಓದುವುದರ ಫಲವೇನು

ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮುಂದಿನ ಸುದ್ದಿ
Show comments