Webdunia - Bharat's app for daily news and videos

Install App

ನಿಮ್ಮ ಮನೆಗೆ ಅದೃಷ್ಟ ಒಲಿದು ಬರಲು ಸ್ಪಟಿಕದಿಂದ ಹೀಗೆ ಮಾಡಿ

Webdunia
ಮಂಗಳವಾರ, 30 ಜೂನ್ 2020 (07:55 IST)
ಬೆಂಗಳೂರು : ಲಕ್ಷ್ಮೀದೇವಿಯ ಅನುಗ್ರಹ ಯಾವ ಮನೆ ಮೇಲಾಗುತ್ತದೆಯೋ ಆ ಮನೆಯಲ್ಲಿ ಅದೃಷ್ಟ ತಾಂಡವಾಡುತ್ತದೆ. ಆದಕಾರಣ ಲಕ್ಷ್ಮೀದೇವಿಗೆ ಪ್ರಿಯವಾದ ಸ್ಪಟಿಕದಿಂದ ಈ ಸಣ್ಣ ಪರಿಹಾರ ಮಾಡಿ.

ಶುಕ್ರವಾರದಂದು ಸ್ಪಟಿಕವನ್ನು ತಂದು ಲಕ್ಷ್ಮೀದೇವಿಯ ಫೋಟೊ ಮುಂದೆ ಇಟ್ಟು ಪೂಜೆ ಮಾಡಬೇಕು. ಬಳಿಕ ಅದನ್ನು ಕೆಂಪು ಬಟ್ಟೆಯಲ್ಲಿ ಸುತ್ತಿ ಮನೆಯ ಮುಖ್ಯ ದ್ವಾರದ ಮುಂದೆ ಕಟ್ಟಬೇಕು. ಇದರಿಂದ ದೋಷಗಳೆಲ್ಲಾ ಕಳೆದು ಅಖಂಡ ಐಶ್ವರ್ಯ ನಿಮ್ಮದಾಗುತ್ತದೆ. ಮನೆಗೆ ಅದೃಷ್ಟ ಒಲಿದು ಬರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments