Webdunia - Bharat's app for daily news and videos

Install App

ಮನೆಯ ಸಕಲ ದೋಷ ನಿವಾರಣೆಗೆ ಒಂದು ಹಿಡಿ ಮಣ್ಣಿನಿಂದ ಹೀಗೆ ಮಾಡಿ

Webdunia
ಭಾನುವಾರ, 13 ಅಕ್ಟೋಬರ್ 2019 (06:41 IST)
ಬೆಂಗಳೂರು : ಮನೆಯಲ್ಲಿ ದೋಷವಿದ್ದಾಗ, ಜಗಳ, ಗಲಾಟೆ ಗಳು ನಡೆಯುತ್ತದೆ. ಇದರಿಂದ ಮನೆಯ ಶಾಂತಿ, ನೆಮ್ಮದಿಗೆ ಭಂಗ ಬರುತ್ತದೆ. ಈ ಸಮಸ್ಯೆಯನ್ನು ಹೋಗಲಾಡಿಸಲು ಒಂದು ಹಿಡಿ ಮಣ್ಣಿನಿಂದ ಹೀಗೆ ಮಾಡಿ.



ಪುಣ್ಯಕ್ಷೇತ್ರಗಳಿಗೆ ಹೋದಾಗ ಅಲ್ಲಿಂದ ಒಂದು ಹಿಡಿ ಮಣ್ಣನ್ನು ತಂದು ದೇವರ ಮನೆಯಲ್ಲಿಟ್ಟು ಗಂಗಾಜಲ ಹಾಕಿ ಒಂದು ಉಂಡೆಯನ್ನು ತಯಾರಿಸಿ ಅದನ್ನು ಒಂದು ಕೆಂಪು ವಸ್ತ್ರದಿಂದ ಕಟ್ಟಿ, ನಿಮ್ಮ ಮನೆಯ ಈಶಾನ್ಯ ಮೂಲೆಯಲ್ಲಿ ಕಟ್ಟಿ. ಈ ಮಣ್ಣಿನಲ್ಲಿ ಮಹಾವಿಷ್ಣು ನೆಲೆಸಿರುತ್ತಾನೆ. ಇದರಿಂದ ಸಕಲ ದೋಷಗಳು ನಿವಾರಣೆಯಾಗುತ್ತದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments