ಮನೆಯ ಸಕಲ ದೋಷ ನಿವಾರಣೆಗೆ ಒಂದು ಹಿಡಿ ಮಣ್ಣಿನಿಂದ ಹೀಗೆ ಮಾಡಿ

Webdunia
ಭಾನುವಾರ, 13 ಅಕ್ಟೋಬರ್ 2019 (06:41 IST)
ಬೆಂಗಳೂರು : ಮನೆಯಲ್ಲಿ ದೋಷವಿದ್ದಾಗ, ಜಗಳ, ಗಲಾಟೆ ಗಳು ನಡೆಯುತ್ತದೆ. ಇದರಿಂದ ಮನೆಯ ಶಾಂತಿ, ನೆಮ್ಮದಿಗೆ ಭಂಗ ಬರುತ್ತದೆ. ಈ ಸಮಸ್ಯೆಯನ್ನು ಹೋಗಲಾಡಿಸಲು ಒಂದು ಹಿಡಿ ಮಣ್ಣಿನಿಂದ ಹೀಗೆ ಮಾಡಿ.



ಪುಣ್ಯಕ್ಷೇತ್ರಗಳಿಗೆ ಹೋದಾಗ ಅಲ್ಲಿಂದ ಒಂದು ಹಿಡಿ ಮಣ್ಣನ್ನು ತಂದು ದೇವರ ಮನೆಯಲ್ಲಿಟ್ಟು ಗಂಗಾಜಲ ಹಾಕಿ ಒಂದು ಉಂಡೆಯನ್ನು ತಯಾರಿಸಿ ಅದನ್ನು ಒಂದು ಕೆಂಪು ವಸ್ತ್ರದಿಂದ ಕಟ್ಟಿ, ನಿಮ್ಮ ಮನೆಯ ಈಶಾನ್ಯ ಮೂಲೆಯಲ್ಲಿ ಕಟ್ಟಿ. ಈ ಮಣ್ಣಿನಲ್ಲಿ ಮಹಾವಿಷ್ಣು ನೆಲೆಸಿರುತ್ತಾನೆ. ಇದರಿಂದ ಸಕಲ ದೋಷಗಳು ನಿವಾರಣೆಯಾಗುತ್ತದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments