Webdunia - Bharat's app for daily news and videos

Install App

ಆರ್ಥಿಕ ಪರಿಸ್ಥಿತಿ ಸುಧಾರಿಸಲು ತುಳಸಿ ಕಟ್ಟೆಯ ಮುಂದೆ ಹೀಗೆ ಮಾಡಿ

Webdunia
ಶುಕ್ರವಾರ, 15 ನವೆಂಬರ್ 2019 (09:56 IST)
ಬೆಂಗಳೂರು : ಕೆಲವರು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಎಷ್ಟೇ ದುಡಿದರೂ ಅವರ ಕೈಯಲ್ಲಿ ಹಣವಿರುವುದಿಲ್ಲ. ಅಂತವರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಈ ಪರಿಹಾರ ಮಾಡಿ.




ಸೋಮವಾರದಂದು 1 ರೂ ನಾಣ್ಯವನ್ನು ತುಳಸಿ ಕಟ್ಟೆಯಲ್ಲಿರುವ ತುಳಸಿ ಗಿಡದ ಪಕ್ಕ ಇಟ್ಟು ಮಣ್ಣಿನಿಂದ ಮುಚ್ಚಬೇಕು. ಬಳಿಕ ಭಕ್ತಿಯಿಂದ ಕೈ ಮುಗಿದು ಪ್ರಾರ್ಥಿಸಿ ಕಷ್ಟಗಳನ್ನು ಹೇಳಿಕೊಳ್ಳಬೇಕು. ಬಳಿಕ ದೀಪ ಹಚ್ಚಿ ಶ್ರೀ ತುಳಸಿಯೇ ನಮಃ ಎಂದು 108 ಬಾರಿ ಪಠಿಸಬೇಕು.


ಮರುದಿನ ಸ್ನಾನ ಮಾಡಿ ಪೂಜೆಯನ್ನು ಮುಗಿಸಿ ಬಳಿಕ ತುಳಸಿ ಗಿಡದ ಬಳಿಯಿರುವ ನಾಣ್ಯವನ್ನು ತೆಗೆದು ನೀವು ಹಣವಿಡುವ ಸ್ಥಳದಲ್ಲಿ ಇಟ್ಟರೆ ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments