Webdunia - Bharat's app for daily news and videos

Install App

ಆರ್ಥಿಕ ಪರಿಸ್ಥಿತಿ ಸುಧಾರಿಸಲು ತುಳಸಿ ಕಟ್ಟೆಯ ಮುಂದೆ ಹೀಗೆ ಮಾಡಿ

Webdunia
ಶುಕ್ರವಾರ, 15 ನವೆಂಬರ್ 2019 (09:56 IST)
ಬೆಂಗಳೂರು : ಕೆಲವರು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಎಷ್ಟೇ ದುಡಿದರೂ ಅವರ ಕೈಯಲ್ಲಿ ಹಣವಿರುವುದಿಲ್ಲ. ಅಂತವರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಈ ಪರಿಹಾರ ಮಾಡಿ.




ಸೋಮವಾರದಂದು 1 ರೂ ನಾಣ್ಯವನ್ನು ತುಳಸಿ ಕಟ್ಟೆಯಲ್ಲಿರುವ ತುಳಸಿ ಗಿಡದ ಪಕ್ಕ ಇಟ್ಟು ಮಣ್ಣಿನಿಂದ ಮುಚ್ಚಬೇಕು. ಬಳಿಕ ಭಕ್ತಿಯಿಂದ ಕೈ ಮುಗಿದು ಪ್ರಾರ್ಥಿಸಿ ಕಷ್ಟಗಳನ್ನು ಹೇಳಿಕೊಳ್ಳಬೇಕು. ಬಳಿಕ ದೀಪ ಹಚ್ಚಿ ಶ್ರೀ ತುಳಸಿಯೇ ನಮಃ ಎಂದು 108 ಬಾರಿ ಪಠಿಸಬೇಕು.


ಮರುದಿನ ಸ್ನಾನ ಮಾಡಿ ಪೂಜೆಯನ್ನು ಮುಗಿಸಿ ಬಳಿಕ ತುಳಸಿ ಗಿಡದ ಬಳಿಯಿರುವ ನಾಣ್ಯವನ್ನು ತೆಗೆದು ನೀವು ಹಣವಿಡುವ ಸ್ಥಳದಲ್ಲಿ ಇಟ್ಟರೆ ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮಂಗಳ ಗೌರಿ ವ್ರತ ಮಾಡುವಾಗ ಈ ಮಂತ್ರವನ್ನು ಪಠಿಸಿ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಶನಿ ಬೀಜ ಮಂತ್ರ ಯಾವುದು ಇದನ್ನು ಪಠಿಸುವುದರ ಫಲವೇನು

ಲಕ್ಷ್ಮೀ ದೇವಿಯ ಕೃಪೆಗಾಗಿ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments