Webdunia - Bharat's app for daily news and videos

Install App

ಮನೆಯಲ್ಲಿರುವ ನಕರಾತ್ಮಕ ಶಕ್ತಿಗಳನ್ನು ಹೊಡೆದೊಡಿಸಲು ಏಕಾದಶಿಯಂದು ತುಳಸಿ ಎಲೆಯಿಂದ ಹೀಗೆ ಮಾಡಿ

Webdunia
ಮಂಗಳವಾರ, 24 ಮಾರ್ಚ್ 2020 (07:09 IST)
ಬೆಂಗಳೂರು : ಮನೆಯಲ್ಲಿ ನಕರಾತ್ಮಕ ಶಕ್ತಿಗಳು ನೆಲೆಸಿದ್ದರೆ ಆ ಮನೆಯಲ್ಲಿ ಯಾವುದೇ ಶುಭಕಾರ್ಯ ನಡೆಯುವುದಿಲ್ಲ. ಶಾಂತಿ ನೆಮ್ಮದಿ ಇರುವುದಿಲ್ಲ. ಆದಕಾರಣ ಇಂತಹ  ನಕರಾತ್ಮಕ ಶಕ್ತಿಗಳನ್ನು ಹೊಡೆದೊಡಿಸಬೇಕೆಂದರೆ ಈ ಸರಳ ಪರಿಹಾರ ಮಾಡಿ.

ಏಕಾದಶಿಯಂದು  ವಿಷ್ಣುವಿನ ಸ್ವರೂಪವಿರುವ ದೇವರ ಫೋಟೊ ಮುಂದೆ ಒಂದು ಲೋಟದಲ್ಲಿ ಅರಶಿನ ಕುಂಕುಮ ಮಿಶ್ರಿತ ನೀರನ್ನು ಇಡಬೇಕು. ಅದಕ್ಕೆ ತುಳಸಿ ದಳ ಹಾಕಿ.  (ಆದರೆ ಏಕಾದಶಿಯನ್ನು ತುಳಸಿ ಎಲೆ ಕೀಳಬೇಡಿ. ಮೊದಲ ದಿನವೇ ತೆಗೆದಿಡಿ.) ಆಮೇಲೆ ನೈವೇದ್ಯ ಇಟ್ಟು ಹಳದಿ ಬಣ್ಣದ ಹೂಗಳಿಂದ ಪೂಜಿಸಿ. ಅದರಲ್ಲಿ ಒಂದು ಹೂವನ್ನು ತೆಗೆದುಕೊಂಡು ಅರಶಿನ ಕುಂಕುಮ ಮಿಶ್ರಿತ ನೀರಿಗೆ ಅದ್ದಿ ಇಡಿ ಮನೆಗೆ  ಹಾಗೂ ನಿಮ್ಮ ಮೇಲೆ ಪ್ರೋಕ್ಷಣೆ ಮಾಡಬೇಕು. ಇದರಿಂದ ಮನೆಯಲ್ಲಿರುವ ನಕರಾತ್ಮಕ ಶಕ್ತಿಗಳು ನಿವಾರಣೆಯಾಗಿ ಲಕ್ಷ್ಮೀದೇವಿ ನೆಲೆಸುತ್ತಾಳೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments