ಹಣದ ಸಮಸ್ಯೆ ಕಳೆಯಲು ತೆಂಗಿನ ಕಾಯಿಯಿಂದ ಹೀಗೆ ಮಾಡಿ

Webdunia
ಮಂಗಳವಾರ, 20 ಆಗಸ್ಟ್ 2019 (08:57 IST)
ಬೆಂಗಳೂರು : ಮನುಷ್ಯನ ಜೀವನದಲ್ಲಿ ಹಣಕಾಸಿನ ಸಮಸ್ಯೆ ಸರ್ವೇಸಾಮಾನ್ಯ. ಎಷ್ಟೇ ದುಡಿದರೂ ಹಣ ಉಳಿತಾಯ ಮಾಡೋಕಾಗಲ್ಲ, ಸಾಲವನ್ನು ತೀರಿಸೋಕೆ ಆಗುವುದಿಲ್ಲ ಎನ್ನುವವರು ಶಿವನ ತಲೆಯ ಸ್ವರೂಪವಾದ ತೆಂಗಿನಕಾಯಿಯಿಂದ ಹೀಗೆ ಮಾಡಿ.




ಶನಿವಾರದಂದು ಬೆಳಿಗ್ಗೆ ಒಂದು ತೆಂಗಿನಕಾಯಿಯನ್ನು ತೆಗೆದುಕೊಂಡು ಅದನ್ನು ಸ್ವಚ್ಚವಾಗಿ ತೊಳೆದುಕೊಂಡು ಸಂಕಷ್ಟಗಳು ಕಳೆಯಲಿ ಎಂದು  ಶಿವನ ಸಂಕಲ್ಪ ಮಾಡಿ. ಬಳಿಕ ಕುಂಕುಮ ತೆಗೆದುಕೊಂಡು ಅದನ್ನು ನೀರಿನಿಂದ ಮಿಶ್ರಣ ಮಾಡಿ ಅದರಿಂದ ತೆಂಗಿನಕಾಯಿಯ ಮೇಲೆ ಬಲಗೈಯ ಮಧ್ಯದ ಬೆರಳಿನಿಂದ ಸ್ವಸ್ತಿಕ್ ಸಂಕೇತವನ್ನು ಬರೆಯಬೇಕು. ನಂತರ ಕೆಂಪು ವಸ್ತ್ರದಿಂದ ತೆಂಗಿನಕಾಯಿಯನ್ನು ಸುತ್ತಿ ಅದನ್ನು ದೇವರ ಮನೆಯಲ್ಲಿಟ್ಟು ಪೂಜೆ ಮಾಡಿ.


ನಂತರ ಶನಿವಾರ ಸಂಜೆಯ ವೇಳೆ ಅದನ್ನು ತೆಗೆದುಕೊಂಡು ಹೋಗಿ ಹರಿಯುವ ನೀರಿನಲ್ಲಿ ಬಿಟ್ಟು ಬನ್ನಿ ಅಥವಾ ನೀರ್ಜನ ಪ್ರದೇಶದಲ್ಲಿರುವ ಆಲದ ಮರ ಅಥವಾ ಅರಳೀಮರದ ಬುಡದಲ್ಲಿ ಇಡಿ. ಇದರಿಂದ ಹಣಕಾಸಿನ ಸಮಸ್ಯೆ ನಿಮಗೆ ಕಾಡುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದ್ವಾದಶ ರಾಶಿಯವರಿಗೆ 2026 ರಲ್ಲಿ ಪ್ರೇಮ ಸಂಬಂಧದ ಭವಿಷ್ಯ ಹೇಗಿರಲಿದೆ

ಭಯವಾಗುತ್ತಿದ್ದರೆ ಪ್ರಭು ರಾಮಚಂದ್ರನ ಈ ಸ್ತೋತ್ರವನ್ನು ಓದಿ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments