Webdunia - Bharat's app for daily news and videos

Install App

ಜಾತಕದಲ್ಲಿರುವ ಯಾವುದೇ ದೋಷ ನಿವಾರಣೆಯಾಗಲು ತೆಂಗಿನಕಾಯಿಯಿಂದ ಹೀಗೆ ಮಾಡಿ

Webdunia
ಶುಕ್ರವಾರ, 28 ಜೂನ್ 2019 (08:34 IST)
ಬೆಂಗಳೂರು : ಹಿಂದೂ ಶಾಸ್ತ್ರದಲ್ಲಿ ತೆಂಗಿನಕಾಯಿಗೆ ಮಹತ್ತರವಾದ ಸ್ಥಾನವಿದೆ. ತೆಂಗಿನಕಾಯಿ ಇಲ್ಲದೇ ದೇವರ ಪೂಜೆ, ಯಾವುದೇ ಶುಭ ಕಾರ್ಯವೂ ಪೂರ್ಣ ಎನಿಸಿಕೊಳ್ಳವುದಿಲ್ಲ. ಅಲ್ಲದೇ ಇದು ನಕಾರಾತ್ಮಕ ಶಕ್ತಿಯನ್ನು ಹೊರದೋಡಿಸುವ ಶಕ್ತಿಯನ್ನು ಸಹ ಹೊಂದಿದೆ.




ಶನಿ ದೋಷ, ರಾಹು, ಕೇತು, ದೋಷವಿದ್ದರೆ ಸರ್ಪ ದೋಷಗಳಿದ್ದರೆ  ಒಂದು ಒಣಗಿದ ತೆಂಗಿನ ಕಾಯಿಯನ್ನು ತೆಗೆದುಕೊಂಡು ಅದನ್ನು ಬಾಯಿಯ ಆಕಾರದಲ್ಲಿ ಕತ್ತರಿಸಿ ಅದರೊಳಗೆ ಐದು ವಿಧದ ಒಣಗಿದ ಹಣ್ಣುಗಳು ಹಾಗೂ ಐದು ಸಕ್ಕರೆ ಅಚ್ಚನ್ನು ಹಾಕಿ ನಂತರ ಆ ತೆಂಗಿನಕಾಯಿಯ ಬಾಯಿಯನ್ನು ಮುಚ್ಚಬೇಕು. ಅಶ್ವತ್ಥ ಮರದ ಕೆಳಗೆ ಅಂದರೆ ಅರಳಿ ಮರದ ಕೆಳಗೆ ಮಣ್ಣನ್ನು ಅಗೆದು ಅಲ್ಲಿ ಈ ತೆಂಗಿನ ಕಾಯಿಯನ್ನು ಮುಚ್ಚಿ ಬರಬೇಕು. ಹೀಗೆ ಮಾಡಿ ಬರುವಾಗ ಅದನ್ನು ಯಾವುದೇ ಕಾರಣಕ್ಕೂ ತಿರುಗಿ ಹಿಂದೆ ನೋಡಬಾರದು .


ಕುಟುಂಬದಲ್ಲಿ ಆರ್ಥಿಕ ಸಮಸ್ಯೆ ಎದುರಾಗುತ್ತಿದ್ದರೆ ಶುಕ್ರವಾರ ಲಕ್ಷ್ಮೀ ದೇವಿಯ ದೇವಸ್ಥಾನಕ್ಕೆ ಹೋಗಿ ಜುಟ್ಟು ಇರುವ ತೆಂಗಿನ ಕಾಯಿಯನ್ನು ಗುಲಾಬಿ ಹೂವು   ಮತ್ತು ಕಮಲದ ಹೂವಿನ ಮಾಲೆಯನ್ನು ಅರ್ಪಿಸಿ. ನಂತರ ಬಿಳಿ ಬಟ್ಟೆಯನ್ನು ಅದರ ಜೊತೆಗೆ ಮೊಸರನ್ನು ಸಮರ್ಪಿಸಬೇಕು. ನಂತರ ದೇವಿಗೆ ಪೂಜೆ ಮಾಡಿ ಕರ್ಪೂರದ ಆರತಿಯನ್ನು ಭಕ್ತಿ ಶ್ರದ್ಧೆಯಿಂದ ಬೆಳಗಬೇಕು .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ರೋಗ, ಮೃತ್ಯು ಭಯ ನಾಶಕ್ಕಾಗಿ ಶಿವನ ಈ ಸ್ತೋತ್ರ ಓದಿ

ಶನಿ ದೋಷವಿರುವವರು ಓದಲೇ ಬೇಕಾದ ಸ್ತೋತ್ರ

ಮಹಾವಿಷ್ಣು, ಲಕ್ಷ್ಮಿ ದೇವಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಅಂದುಕೊಂಡ ಕೆಲಸವಾಗಬೇಕಾದರೆ ಸಾಯಿ ಬಾಬಾ ಪ್ರಾರ್ಥನಾಷ್ಟಕಂ ಓದಿ

ಬುಧ ಕವಚಂ ಸ್ತೋತ್ರವನ್ನು ವಿದ್ಯಾರ್ಥಿಗಳು ತಪ್ಪದೇ ಓದಬೇಕು ಯಾಕೆ ನೋಡಿ

ಮುಂದಿನ ಸುದ್ದಿ
Show comments