ಆರ್ಥಿಕ ಅಭಿವೃದ್ಧಿ ಹೊಂದಲು ನಾಣ್ಯಗಳಿಂದ ಹೀಗೆ ಮಾಡಿ

Webdunia
ಶನಿವಾರ, 1 ಫೆಬ್ರವರಿ 2020 (07:44 IST)
ಬೆಂಗಳೂರು : ಹೆಚ್ಚಿನವರು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಅಂತವರು ನಾಣ್ಯಗಳಿಂದ ಹೀಗೆ ಪರಿಹಾರವನ್ನು ಮಾಡಿ. ಇದರಿಂದ ನಿಮ್ಮ ಜಾತಕದಲ್ಲಿರುವ ದೋಷಗಳಿ ನಿವಾರಣೆಯಾಗಿ ಆರ್ಥಿಕ ಅಭಿವೃದ್ಧಿ ಹೊಂದುತ್ತೀರಿ.

ಶುಕ್ರವಾರದಂದು ಒಂದು ಗಾಜಿನ ಪಾತ್ರೆಯಲ್ಲಿ ಕಲ್ಲುಪ್ಪನ್ನು ಹಾಕಿ ಅದರಲ್ಲಿ 1 ರೂ. ನಾಣ್ಯಗಳನ್ನು 33 ರೂ.ಯಂತೆ ಅದರಲ್ಲಿ ಹಾಕಿ ದೇವರ ಕೋಣೆಯಲ್ಲಿ ಮಹಾಲಕ್ಷ್ಮೀ ಫೋಟೋದ ಮುಂದೆ  ಇಟ್ಟು ಆರ್ಥಿಕ ಅಭಿವೃದ್ಧಿ ಹೊಂದುವಂತೆ ಅನುಗ್ರಹಿಸಬೇಕೆಂದು ಸಂಕಲ್ಪ ಮಾಡಿಕೊಳ್ಳಬೇಕು.

 

ಬಳಿಕ ಮುಂದಿನ ಶುಕ್ರವಾರ ಆ ಉಪ್ಪನ್ನು ತೆಗೆದುಕೊಂಡು ಹೋಗಿ ತೆಂಗಿನ ಮರದ ಬುಡಕ್ಕೆ ಹಾಕಬೇಕು. ಹಾಗೇ 33 ರೂ. ನಾಣ್ಯಗಳನ್ನು ಕೆಂಪು ಅಥವಾ ಹಳದಿ ಬಟ್ಟೆಯಲ್ಲಿ ಸುತ್ತಿ ನಿಮ್ಮ ಹಣ ಇಡುವ ಸ್ಥಳದಲ್ಲಿಡಬೇಕು. ಹೀಗೇ 6 ಶುಕ್ರವಾರಗಳಂದು ಮಾಡಬೇಕು. ಕೊನೆಯಲ್ಲಿ ಎಲ್ಲಾ ನಾಣ್ಯವನ್ನು ಮಹಾಲಕ್ಷ್ಮೀ ದೇವಿಯ ದೇವಸ್ಥಾನದ ಹುಂಡಿಗೆ ಹಾಕಬೇಕು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments