Select Your Language

Notifications

webdunia
webdunia
webdunia
webdunia

ದೇವಸ್ಥಾನದಿಂದ ತಂದ ನಿಂಬೆ ಹಣ್ಣನ್ನು ಮನೆಯ ಸ್ಥಳದಲ್ಲಿಟ್ಟರೆ ಅಷ್ಟೈಶ್ವರ್ಯ ಪ್ರಾಪ್ತಿಯಾಗುತ್ತದೆಯಂತೆ

ದೇವಸ್ಥಾನದಿಂದ ತಂದ ನಿಂಬೆ ಹಣ್ಣನ್ನು ಮನೆಯ ಸ್ಥಳದಲ್ಲಿಟ್ಟರೆ ಅಷ್ಟೈಶ್ವರ್ಯ ಪ್ರಾಪ್ತಿಯಾಗುತ್ತದೆಯಂತೆ
ಬೆಂಗಳೂರು , ಬುಧವಾರ, 11 ಸೆಪ್ಟಂಬರ್ 2019 (07:01 IST)
ಬೆಂಗಳೂರು : ಹಿಂದೂ ಸಂಪ್ರದಾಯದಲ್ಲಿ ನಿಂಬೆ ಹಣ್ಣಿಗೆ ಮಹತ್ವದ ಸ್ಥಾನವಿದೆ. ಯಾವುದೇ ರೀತಿಯ ನಕರಾತ್ಮಕ ಶಕ್ತಿಗಳನ್ನು ಹೊಡೆದೊಡಿಸುವ ಶಕ್ತಿ ಈ ನಿಂಬೆ ಹಣ್ಣಿಗೆ ಇದೆ.




ಹೆಚ್ಚಾಗಿ ದೇವಸ್ಥಾನಗಳಲ್ಲಿ ಅದರಲ್ಲೂ ಅಮ್ಮನವರ ದೇವಸ್ಥಾನಗಳಲ್ಲಿ ನಿಂಬೆ ಹಣ್ಣಗೆ ಪೂಜೆ ಮಾಡಿ ಪ್ರಸಾದವಾಗಿ ನೀಡುತ್ತಾರೆ. ಈ ನಿಂಬೆ ಹಣ್ಣನ್ನು ತೆಗೆದುಕೊಂಡು ಬಂದು ಮನೆಯ ಈ ಸ್ಥಳದಲ್ಲಿಟ್ಟರೆ ಅಷ್ಟೈಶ್ವರ್ಯ ಪ್ರಾಪ್ತಿಯಾಗುತ್ತದೆಯಂತೆ.


ಪ್ರತಿ ಅಮವಾಸ್ಯೆ, ಹುಣ್ಣಿಮೆ, ಶುಕ್ರವಾರ ಹಾಗೂ ಮಂಗಳವಾರದಂದು ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ನಿಂಬೆಹಣ್ಣನ್ನು ತಂದು ಮನೆಯಲ್ಲಿ  ನಿತ್ಯ ಪೂಜೆ ಮಾಡುವ ದೇವರ ಕೋಣೆಯಲ್ಲಿ ಈ ನಿಂಬೆ ಹಣ್ಣನ್ನು ಇಟ್ಟು ಅದಕ್ಕೆ ಅರಶಿನ ಕುಂಕುಮ ಹಚ್ಚಿ, ಹೂವನ್ನಿಟ್ಟು ದೂಪ, ದೀಪಗಳನ್ನು ಬೆಳಗಿದರೆ ನಿಮ್ಮ ಮನೆಯಲ್ಲಿರುವ ನಕರಾತ್ಮಕ ಶಕ್ತಿ, ಕಷ್ಟ ಕಾರ್ಪಣ್ಯಗಳು ದೂರವಾಗುತ್ತದೆ.


Share this Story:

Follow Webdunia kannada

ಮುಂದಿನ ಸುದ್ದಿ

ಲಕ್ಷ್ಮೀ ದೇವಿ ಮನೆಗೆ ಬರುವ ಮೊದಲು ಈ 2 ಸಂಕೇತ ನೀಡುತ್ತಾಳಂತೆ