ಆರೋಗ್ಯ, ನೆಮ್ಮದಿ, ಶಾಂತಿ ದೊರಕಲು ಶಮಿ ಪತ್ರೆಯಿಂದ ಹೀಗೆ ಮಾಡಿ

Webdunia
ಸೋಮವಾರ, 3 ಜೂನ್ 2019 (06:54 IST)
ಬೆಂಗಳೂರು : ಪಂಚಮ ಶನಿಕಾಟ, ಅಷ್ಟಮ ಶನಿಕಾಟ ಹಾಗೂ ಏಳೂವರೆ ವರ್ಷ ಶನಿ ಕಾಟ ಇರುವವರು ಶನೇಶ್ವರನಿಗೆ ಶನಿವಾರದಂದು ಈ ಪತ್ರೆಯಿಂದ ಪೂಜೆ ಮಾಡಿದರೆ ತೊಂದರೆ ಕಷ್ಟಗಳು ನಿವಾರಣೆಯಾಗುತ್ತದೆ.




ಶಮಿ ಪತ್ರೆ ಎಂದರೆ ಬನ್ನಿ ಮರದ ಪತ್ರೆ. ಸಾಮಾನ್ಯವಾಗಿ ಶಮಿ ಪತ್ರೆ ಶನೇಶ್ವರನಿಗೆ ಪ್ರಿಯವಾದದ್ದು. ಕೆಲವರಿಗೆ ಬಹಳ ಕಾಲದಿಂದ ಆರೋಗ್ಯದಲ್ಲಿ ತೊಂದರೆ ಇದ್ದು ನರಳಾಟ, ನೋವು ಸಂಕಟವಿದ್ದಾಗ ಈಶ್ವರನಿಗೆ ಪ್ರತಿ ಸೋಮವಾರ ಈ ಪತ್ರೆಯಿಂದ ಪೂಜೆ ಮಾಡಿದರೆ ಆರೋಗ್ಯ ಲಭಿಸುತ್ತದೆ.


ಮನೆಯಲ್ಲಿ ಅಶಾಂತಿ ಕುಟುಂಬದಲ್ಲಿ ಕಲಹದಂತಹ ಸಂದರ್ಭದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ಶಮೀಪತ್ರೆಯಿಂದ ಪೂಜೆ ಮಾಡಿದರೆ ಶುಭ, ನೆಮ್ಮದಿ, ಶಾಂತಿ ದೊರಕುತ್ತದೆ. ಜನ್ಮಾಂತರದ ಪಾಪ ಕರ್ಮಗಳು ಮನೆಯಲ್ಲಿ ಶುಭಕಾರ್ಯಗಳಿಗೆ ತೊಂದರೆ ಮಕ್ಕಳ ಆರೋಗ್ಯ ವಿಧ್ಯಾಭ್ಯಾಸ ವಿವಾಹ ಮುಂತಾದವುಗಳಲ್ಲಿ ತೊಂದರೆ ಇದ್ದಾಗ ಶ್ರೀಚಕ್ರ ಸಮೇತ ಯಾವುದೇ ದೇವಿ ದೇವಸ್ಥಾನಕ್ಕೆ ಹೋಗಿ ಶಮೀಪತ್ರೆಯಿಂದ ಪೂಜೆ ಮಾಡಿದರೆ ಒಳ್ಳೇದಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments