Webdunia - Bharat's app for daily news and videos

Install App

ಗಂಡ ಹೆಂಡತಿಯ ನಡುವಿನ ಕಲಹ ದೂರವಾಗಲು ಇಂದು ತಪ್ಪದೆ ಮಾಡಿ ಈ ಕೆಲಸ

Webdunia
ಮಂಗಳವಾರ, 7 ಏಪ್ರಿಲ್ 2020 (06:57 IST)
ಬೆಂಗಳೂರು : ಇಂದು (ಏಪ್ರಿಲ್ 7ರಂದು ) ವಿಶೇಷವಾದ ಹುಣ್ಣಿಮೆ ಬಂದಿರುವಾಗ ಕಾರಣ ಇಂದು 3ನಿಂಬೆಹಣ್ಣಿನಿಂದ ಈ ರೀತಿ ಮಾಡಿದರೆ ಗಂಡ ಹೆಂಡತಿಯ ನಡುವಿನ ಕಲಹ  ಕಡಿಮೆಯಾಗುತ್ತದೆ.

ಇಂದು ಮಧ್ಯಾಹ್ನ 12 ಗಂಟೆಯಿಂದ ನಾಳೆ ಬೆಳಿಗ್ಗೆ 8 ಗಂಟೆಯವರೆಗೆ ಹುಣ್ಣಿಮೆಯ ಪ್ರಭಾವ ಹೆಚ್ಚಾಗಿರುತ್ತದೆ. ಆದಕಾರಣ ಇಂದು ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯ ಒಳಗೆ 3 ನಿಂಹೆ ಹಣ್ಣನ್ನು ತೆಗೆದುಕೊಂಡು ಅದರಲ್ಲಿ ಒಂದನ್ನು 2 ಭಾಗ ಮಾಡಿಕೊಂಡು ಅದಕ್ಕೆ ಸಂಪೂರ್ಣವಾಗಿ ಕುಂಕುಮವನ್ನು ಹಚ್ಚಿ ಅದನ್ನು ಮನೆಯ ಹೊಸ್ತಿಲಿನ ಹೊರಗೆ ಎಡ ಮತ್ತು ಬಲ ಬದಿಯಲ್ಲಿ ಇಡಬೇಕು.
 

ಇನ್ನೊಂದು ನಿಂಬೆ ಹಣ್ಣನ್ನು ದೇವರ ಕೋಣೆಯಲ್ಲಿಡಬೇಕು. ಮತ್ತೊಂದು ನಿಂಬೆಹಣ್ಣನ್ನು  ಗಂಡ ಹೆಂಡತಿ ಮಲಗುವ ಕೋಣೆಯ ಮೂಲೆಯಲ್ಲಿ ಇಡಬೇಕು. ಮರುದಿನ ಆ ಮೂರು ನಿಂಬೆಹಣ್ಣನ್ನು ನಿರ್ಜನ ಪ್ರದೇಶದಲ್ಲಿ ಎಸೆದುಬರಬೇಕು. ಇದರಿಂದ ಮನೆಯಲ್ಲಿರವ ನಕರಾತ್ಮಕ ಶಕ್ತಿಯನ್ನು ಹೊಡೆದೊಡಿಸಿ ಮನೆಯಲ್ಲಿ ಶಾಂತಿ ನೆಲೆಸಿರುವಂತೆ ಮಾಡುತ್ತದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ರಾಜ್ಯದಲ್ಲಿ ಸರಾಸರಿ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟಿರಲಿದೆ ಎಂದು ವರದಿಗಳು ಹೇಳುತ್ತಿವೆ.

Subramanya mantra: ನಾಗದೋಷ, ವಿವಾಹಕ್ಕೆ ಸಮಸ್ಯೆಯಾಗಿದ್ದ ಸುಬ್ರಹ್ಮಣ್ಯನ ಈ ಸ್ತೋತ್ರ ಓದಿ

Mruthyunjaya Mantra: ರೋಗ ಭಯ, ಮೃತ್ಯು ಭಯವಿದ್ದರೆ ಮೃತ್ಯುಂಜಯ ಅಷ್ಟೋತ್ತರ ತಪ್ಪದೇ ಓದಿ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments