Webdunia - Bharat's app for daily news and videos

Install App

ದೇವರಿಗೆ ಯಾವ ದೀಪ ಬೆಳಗಿದರೆ ಏನು ಪ್ರಾಪ್ತಿಯಾಗುತ್ತದೆ ಗೊತ್ತಾ?

Webdunia
ಸೋಮವಾರ, 21 ಸೆಪ್ಟಂಬರ್ 2020 (07:43 IST)
ಬೆಂಗಳೂರು : ಪ್ರತಿಯೊಬ್ಬರ ಮನೆಯಲ್ಲೂ ಪ್ರತಿದಿನ ದೀಪ ಬೆಳಗುತ್ತಾರೆ. ಆದರೆ ಯಾವ ದೀಪ ಬೆಳಗಿದರೆ ಏನು ಪ್ರಾಪ್ತಿಯಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

*ಮನೆಯಲ್ಲಿ ತೇಜಸ್ಸು, ದೇವರ ಅನುಗ್ರಹ, ಸಮೃದ್ಧಿ ಹಾಗೂ ಆರೋಗ್ಯ ಇರಲು ತುಪ್ಪದಿಂದ ದೀಪ ಬೆಳಗಿ.
*ಮನೆಯಲ್ಲಿ ನೆಮ್ಮದಿ ಹಾಗೂ ಜ್ಞಾನ ಹೆಚ್ಚಿಸಲು ಸಾಮಾನ್ಯ ಎಣ್ಣೆಯಿಂದ ದೀಪ ಹಚ್ಚಿ.
*ಮನೆಯಲ್ಲಿ ಸಮೃದ್ಧಿ ನೆಲೆಸಲು ಬೇವಿನ ಎಣ್ಣೆಯಿಂದ ದೀಪ ಹಚ್ಚಿ.
*ಕಣ್ಣಿಗೆ ಕಾಣಿಸದ ಅಪಾಯ ನಿವಾರಿಸಲು ಎಳ್ಳೆಣ್ಣೆಯಿಂದ ದೀಪ ಹಚ್ಚಿ.
*ಮಾನಸಿಕ ಒತ್ತಡ ನಿವಾರಿಸಲು ಸುಗಂಧವಿರುವ ಎಣ್ಣೆ ಬಳಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಭದ್ರಲಕ್ಷ್ಮೀ ಸ್ತವ ಸ್ತೋತ್ರ ಶುಕ್ರವಾರ ಪಠಿಸಿದರೆ ಏನು ಲಾಭ ನೋಡಿ

ಗುರುವಾರ ಶ್ರೀ ಸಾಯಿನಾಥ ಕರಾವಲಂಬ ಸ್ತೋತ್ರ ತಪ್ಪದೇ ಓದಿ

ಶ್ರೀ ಗಣಪತಿ ಮಂಗಳಾಷ್ಟಕ ಸ್ತೋತ್ರಮ್

ಶತ್ರು ನಾಶ, ದೃಷ್ಟಿ ನಿವಾರಣೆಗೆ ಪ್ರತ್ಯಂಗಿರಾ ದೇವಿಯ ಈ ಮಂತ್ರ ಪಠಿಸಿ

ಕಷ್ಟ, ದುಃಖ ನಿವಾರಣೆ ಸೋಮವಾರ ಸಂಜೆ ದೀಪ ಹಚ್ಚಿ ಶಿವನ ಈ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments