Webdunia - Bharat's app for daily news and videos

Install App

ಮನೆಯಲ್ಲಿ ಅನ್ನ ಹಳಸುತ್ತಿದ್ದರೆ ಏನರ್ಥ ಗೊತ್ತಾ?

Webdunia
ಗುರುವಾರ, 24 ಸೆಪ್ಟಂಬರ್ 2020 (07:32 IST)
ಬೆಂಗಳೂರು : ಮನೆಯಲ್ಲಿ ದಾರಿದ್ರ್ಯ ತುಂಬಿದ್ದರೆ ಲಕ್ಷ್ಮೀದೇವಿ ಮನೆಯಿಂದ ಹೊರಹೋಗುತ್ತಾಳೆ. ಇದರಿಂದ  ಸಮಸ್ಯೆಗಳು ಉದ್ಭವವಾಗುತ್ತವೆ. ಮನೆಯಲ್ಲಿ ದಾರಿದ್ರ್ಯ ತುಂಬಿದ್ದರೆ ಏನಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಮನೆಯಲ್ಲಿ ಆಹಾರ ಕೆಡುತ್ತಿರುತ್ತದೆ. ಅನ್ನ, ಸಾಂಬಾರು ಹಾಳಾಗುತ್ತದೆ. ಹಾಲು ಹಾಳಾಗುತ್ತದೆ. ಮನೆಯ ಸದಸ್ಯರಿಗೆ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದರೆ. ಒಬ್ಬರಾದ ಮೇಲೆ ಒಬ್ಬರಿಗೆ ಆರೋಗ್ಯ ಕೆಡುತ್ತದೆ. ಮಕ್ಕಳು ಹೇಳಿದ ಮಾತು ಕೇಳದ ಹಠ ಮಾಡುತ್ತಿರುತ್ತಾರೆ. ಮನೆಯ ಯಜಮಾನಿ ಕಣ್ಣೀರಿನಿಂದ ಕೈತೊಳೆಯುತ್ತಿರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಕಾರ್ಯಸಿದ್ಧಿ ಹನುಮಾನ್ ಮಂತ್ರ ಓದುವ ಫಲ, ಬೆಸ್ಟ್ ಸಮಯ ಯಾವುದು ಇಲ್ಲಿದೆ ವಿವರ

ಶ್ರೀಕೃಷ್ಣ ಬೆಣ್ಣೆ ಕದಿಯುತ್ತಿದ್ದದ್ದೇಕೆ, ಬಾಲಲೀಲೆಯ ಹಿಂದಿರುವ ಆಧ್ಯಾತ್ಮಿಕ ರಹಸ್ಯವೇನು

ಸಂಜೆ ದೀಪ ಹಚ್ಚುವಾಗ ಶ್ರೀ ಮಹಾಲಕ್ಷ್ಮೀ ಕವಚಂ ಸ್ತೋತ್ರ ಪಠಿಸಿ

ಮಾನಸಿಕ ನೆಮ್ಮದಿಗಾಗಿ ಗುರುವಾರ ರಾಯರ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಜನೆಗಾಗಿ ಶ್ರೀ ವಾಣಿ ಶರಣಾಗತಿ ಸ್ತೋತ್ರಂ ಪಠಿಸಿ

ಮುಂದಿನ ಸುದ್ದಿ
Show comments