Webdunia - Bharat's app for daily news and videos

Install App

ಮನೆಯಲ್ಲಿ ಅನ್ನ ಹಳಸುತ್ತಿದ್ದರೆ ಏನರ್ಥ ಗೊತ್ತಾ?

Webdunia
ಗುರುವಾರ, 24 ಸೆಪ್ಟಂಬರ್ 2020 (07:32 IST)
ಬೆಂಗಳೂರು : ಮನೆಯಲ್ಲಿ ದಾರಿದ್ರ್ಯ ತುಂಬಿದ್ದರೆ ಲಕ್ಷ್ಮೀದೇವಿ ಮನೆಯಿಂದ ಹೊರಹೋಗುತ್ತಾಳೆ. ಇದರಿಂದ  ಸಮಸ್ಯೆಗಳು ಉದ್ಭವವಾಗುತ್ತವೆ. ಮನೆಯಲ್ಲಿ ದಾರಿದ್ರ್ಯ ತುಂಬಿದ್ದರೆ ಏನಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಮನೆಯಲ್ಲಿ ಆಹಾರ ಕೆಡುತ್ತಿರುತ್ತದೆ. ಅನ್ನ, ಸಾಂಬಾರು ಹಾಳಾಗುತ್ತದೆ. ಹಾಲು ಹಾಳಾಗುತ್ತದೆ. ಮನೆಯ ಸದಸ್ಯರಿಗೆ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದರೆ. ಒಬ್ಬರಾದ ಮೇಲೆ ಒಬ್ಬರಿಗೆ ಆರೋಗ್ಯ ಕೆಡುತ್ತದೆ. ಮಕ್ಕಳು ಹೇಳಿದ ಮಾತು ಕೇಳದ ಹಠ ಮಾಡುತ್ತಿರುತ್ತಾರೆ. ಮನೆಯ ಯಜಮಾನಿ ಕಣ್ಣೀರಿನಿಂದ ಕೈತೊಳೆಯುತ್ತಿರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

ಮುಂದಿನ ಸುದ್ದಿ
Show comments