Webdunia - Bharat's app for daily news and videos

Install App

ಇಂದು ಯಾವ ರಾಶಿಯವರಿಗೆ ಯಾವ ಬಣ್ಣ , ಯಾವ ಸಂಖ್ಯೆ ಅದೃಷ್ಟ ಗೊತ್ತಾ?

Webdunia
ಮಂಗಳವಾರ, 22 ಡಿಸೆಂಬರ್ 2020 (06:40 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಹುಟ್ಟಿದ ರಾಶಿಗನುಗುಣವಾಗಿ ಇಂದು ಯಾವ ಬಣ್ಣ , ಯಾವ ಸಂಖ್ಯೆ ಅದೃಷ್ಟ ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ : ಇವರಿಗೆ ಇಂದು 4 ಅದೃಷ್ಟದ ಸಂಖ್ಯೆಯಾದರೆ, ಕಂದು ಮತ್ತು ಬೂದು ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ವೃಷಭ ರಾಶಿ: ಇವರಿಗೆ ಇಂದು  3 ಅದೃಷ್ಟದ ಸಂಖ್ಯೆಯಾದರೆ, ಕೇಸರಿ ಮತ್ತು ಹಳದಿ ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ಮಿಥುನ ರಾಶಿ : ಇವರಿಗೆ ಇಂದು 1 ಅದೃಷ್ಟದ ಸಂಖ್ಯೆಯಾದರೆ, ಕಿತ್ತಳೆ ಮತ್ತು ಚಿನ್ನ  ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ಕಟಕ ರಾಶಿ : ಇವರಿಗೆ ಇಂದು 5 ಅದೃಷ್ಟದ ಸಂಖ್ಯೆಯಾದರೆ  ಹಸಿರು ಮತ್ತು ವೈಡೂರ್ಯ  ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ಸಿಂಹ ರಾಶಿ : ಇವರಿಗೆ ಇಂದು 3 ಅದೃಷ್ಟದ ಸಂಖ್ಯೆಯಾದರೆ  ಕೇಸರಿ ಮತ್ತು ಹಳದಿ ಬಣ್ಣ ಅದೃಷ್ಟವನ್ನು ತರುತ್ತದೆ.
*ಕನ್ಯಾ ರಾಶಿ : ಇವರಿಗೆ ಇಂದು 1 ಅದೃಷ್ಟದ ಸಂಖ್ಯೆಯಾದರೆ, ಕಿತ್ತಳೆ ಮತ್ತು ಚಿನ್ನ ಬಣ್ಣ ಅದೃಷ್ಟವನ್ನು ತರುತ್ತದೆ.
*ತುಲಾ ರಾಶಿ : ಇವರಿಗೆ ಇಂದು  4 ಅದೃಷ್ಟದ ಸಂಖ್ಯೆಯಾದರೆ ಕಂದು ಮತ್ತು ಬೂದು ಬಣ್ಣ ಅದೃಷ್ಟವನ್ನು ತರುತ್ತದೆ.
*ವೃಶ್ಚಿಕ ರಾಶಿ : ಇವರಿಗೆ ಇಂದು  5 ಅದೃಷ್ಟದ ಸಂಖ್ಯೆಯಾದರೆ ಹಸಿರು ಮತ್ತು ವೈಡೂರ್ಯ ಬಣ್ಣ ಅದೃಷ್ಟವನ್ನು ತರುತ್ತದೆ.
*ಧನು ರಾಶಿ : ಇವರಿಗೆ ಇಂದು 2 ಅದೃಷ್ಟದ ಸಂಖ್ಯೆಯಾದರೆ, ಬೆಳ್ಳಿ ಮತ್ತು ಬಿಳಿ ಬಣ್ಣ ಅದೃಷ್ಟವನ್ನು ತರುತ್ತದೆ.
*ಮಕರ ರಾಶಿ : ಇವರಿಗೆ ಇಂದು 2 ಅದೃಷ್ಟದ ಸಂಖ್ಯೆಯಾದರೆ, ಬೆಳ್ಳಿ ಮತ್ತು ಬಿಳಿ ಬಣ್ಣ ಅದೃಷ್ಟವನ್ನು ತರುತ್ತದೆ.  
*ಕುಂಭ ರಾಶಿ : ಇವರಿಗೆ ಇಂದು 9 ಅದೃಷ್ಟದ ಸಂಖ್ಯೆಯಾದರೆ, ಕೆಂಪು ಮತ್ತು ಮರೂನ್ ಬಣ್ಣ ಅದೃಷ್ಟವನ್ನು ತರುತ್ತದೆ.
* ಮೀನ ರಾಶಿ : ಇವರಿಗೆ ಇಂದು 7 ಅದೃಷ್ಟದ ಸಂಖ್ಯೆಯಾದರೆ, ಕೆನೆ ಮತ್ತು ಬಿಳಿ  ಬಣ್ಣ ಅದೃಷ್ಟವನ್ನು ತರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಲಿತಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಇಂದು ಎಲ್ಲೆಲ್ಲೂ ವರಮಹಾಲಕ್ಷ್ಮಿ ಪೂಜೆ ಸಂಭ್ರಮ: ಈ ವೃತಾಚರಣೆಯಿಂದ ವಿಶೇಷ ಫಲ ಪ್ರಾಪ್ತಿ

ವರಮಹಾಲಕ್ಷ್ಮಿ ಹಬ್ಬದ ದಿನ ಹೇಳಬೇಕಾದ ಲಕ್ಷ್ಮೀ ಮಂತ್ರ

ಅದೃಷ್ಟ ಪ್ರಾಪ್ತಿಗಾಗಿ ಗಣೇಶನ ಈ ಮಂತ್ರವನ್ನು ಜಪಿಸಿ

ಉದ್ಯೋಗದಲ್ಲಿ ಯಶಸ್ಸಿಗಾಗಿ ಇಂದು ಈ ಹನುಮಾನ್ ಮಂತ್ರವನ್ನು ಪಠಿಸಿ

ಮುಂದಿನ ಸುದ್ದಿ
Show comments