ಇಂದು ಯಾವ ರಾಶಿಯವರಿಗೆ ಯಾವ ಬಣ್ಣ , ಯಾವ ಸಂಖ್ಯೆ ಅದೃಷ್ಟ ಗೊತ್ತಾ?

Webdunia
ಮಂಗಳವಾರ, 16 ಫೆಬ್ರವರಿ 2021 (07:46 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಹುಟ್ಟಿದ ರಾಶಿಗನುಗುಣವಾಗಿ ಇಂದು ಯಾವ ಬಣ್ಣ , ಯಾವ ಸಂಖ್ಯೆ ಅದೃಷ್ಟ ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ : ಇವರಿಗೆ ಇಂದು 7 ಅದೃಷ್ಟದ ಸಂಖ್ಯೆಯಾದರೆ ಕೆನೆ ಮತ್ತು ಬಿಳಿ ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ವೃಷಭ ರಾಶಿ: ಇವರಿಗೆ ಇಂದು  7 ಅದೃಷ್ಟದ ಸಂಖ್ಯೆಯಾದರೆ ಕೆನೆ ಮತ್ತು ಬಿಳಿ  ಇವರಿಗೆ ಅದೃಷ್ಟವನ್ನು ತರುತ್ತದೆ.
*ಮಿಥುನ ರಾಶಿ : ಇವರಿಗೆ ಇಂದು 5 ಅದೃಷ್ಟದ ಸಂಖ್ಯೆಯಾದರೆ, ಹಸಿರು ಮತ್ತು ವೈಡೂರ್ಯ ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ಕಟಕ ರಾಶಿ : ಇವರಿಗೆ ಇಂದು  8 ಅದೃಷ್ಟದ ಸಂಖ್ಯೆಯಾದರೆ, ಕಪ್ಪು ಮತ್ತು ನೀಲಿ ಇವರಿಗೆ ಅದೃಷ್ಟವನ್ನು ತರುತ್ತದೆ.
*ಸಿಂಹ ರಾಶಿ : ಇವರಿಗೆ ಇಂದು 7 ಅದೃಷ್ಟದ ಸಂಖ್ಯೆಯಾದರೆ ಕೆನೆ ಮತ್ತು ಬಿಳಿ  ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ಕನ್ಯಾ ರಾಶಿ : ಇವರಿಗೆ ಇಂದು 5 ಅದೃಷ್ಟದ ಸಂಖ್ಯೆಯಾದರೆ, ಹಸಿರು ಮತ್ತು ವೈಡೂರ್ಯ ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ತುಲಾ ರಾಶಿ : ಇವರಿಗೆ ಇಂದು  7 ಅದೃಷ್ಟದ ಸಂಖ್ಯೆಯಾದರೆ ಕೆನೆ ಮತ್ತು ಬಿಳಿ  ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ವೃಶ್ಚಿಕ ರಾಶಿ : ಇವರಿಗೆ ಇಂದು 9 ಅದೃಷ್ಟದ ಸಂಖ್ಯೆಯಾದರೆ, ಕೆಂಪು ಮತ್ತು ಮರೂನ್ ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ಧನು ರಾಶಿ : ಇವರಿಗೆ ಇಂದು  6 ಅದೃಷ್ಟದ ಸಂಖ್ಯೆಯಾದರೆ, ಪಾರದರ್ಶಕ ಮತ್ತು ಗುಲಾಬಿ   ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ಮಕರ ರಾಶಿ : ಇವರಿಗೆ ಇಂದು 6 ಅದೃಷ್ಟದ ಸಂಖ್ಯೆಯಾದರೆ, ಪಾರದರ್ಶಕ ಮತ್ತು ಗುಲಾಬಿ  ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.  
*ಕುಂಭ ರಾಶಿ : ಇವರಿಗೆ ಇಂದು 4 ಅದೃಷ್ಟದ ಸಂಖ್ಯೆಯಾದರೆ, ಕಂದು ಮತ್ತು ಬೂದು ಬಣ್ಣ ಇವರಿಗೆ ಇವರಿಗೆ ಅದೃಷ್ಟವನ್ನು ತರುತ್ತದೆ.
* ಮೀನ ರಾಶಿ : ಇವರಿಗೆ ಇಂದು 1 ಅದೃಷ್ಟದ ಸಂಖ್ಯೆಯಾದರೆ, ಕಿತ್ತಳೆ ಮತ್ತು ಚಿನ್ನ ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments