Webdunia - Bharat's app for daily news and videos

Install App

ಬಿರುಕು ಬಿಟ್ಟ ಪಾತ್ರೆಗಳನ್ನು ಬಳಸಿದರೆ ಏನಾಗುತ್ತದೆ ಗೊತ್ತಾ?

Webdunia
ಭಾನುವಾರ, 28 ಫೆಬ್ರವರಿ 2021 (06:37 IST)
ಬೆಂಗಳೂರು : ಮನೆಯನ್ನು ವಾಸ್ತು ಪ್ರಕಾರ ನಿರ್ಮಿಸಿದರೆ ಮನೆಯಲ್ಲಿ ಸುಖ, ಶಾಂತಿ ನೆಲೆಸಿರುತ್ತಾರೆ ಎಂದು ಹೇಳುತ್ತಾರೆ. ಆದರೆ ಅದು ಮಾತ್ರವಲ್ಲ ಮನೆಯಲ್ಲಿಡುವ ವಸ್ತುಗಳು ಕೂಡ ಸರಿಯಾಗಿರಬೇಕು. ಇಲ್ಲವಾದರೆ ಅದರಿಂದ ಕೂಡ ಸಮಸ್ಯೆಗಳು ಕಾಡುತ್ತವೆ.

ವಾಸ್ತು ಶಾಸ್ತ್ರದ ಪ್ರಕಾರ ಮುರಿದ ಪಾತ್ರೆಗಳು ಮತ್ತು ಬಿರುಕು ಬಿಟ್ಟು ಪಾತ್ರೆಗಳನ್ನು ಮನೆಯಲ್ಲಿ ಬಳಸಬಾರದು. ಅಂತಹ ಪಾತ್ರೆಗಳಲ್ಲಿ ಆಹಾರ ಸೇವಿಸುವುದರಿಂದ ಮನೆಯಲ್ಲಿ ಬಡತನ ಕಾಡುತ್ತದೆ. ಇದು ಸಾಲದ ಸಮಸ್ಯೆಯಲ್ಲಿ ಸಿಲುಕಿಸುತ್ತದೆ.
ಹಾಗೇ ಸಾಲ ಮತ್ತು ಇತರ ರೀತಿಯ ತೊಂದರೆಗಳನ್ನು ತಪ್ಪಿಸಲು ಅಷ್ಟಭುಜಾಕೃತಿಯ ಕನ್ನಡಿಯನ್ನು ಮನೆಯ ಉತ್ತರ ಭಾಗದಲ್ಲಿ ಇಡಬೇಕು. ಇದರಿಂದ ಮನೆಯಲ್ಲಿ ಶುಭ ಫಲಿತಾಂಶಗಳು ದೊರೆಯುತ್ತವೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀದತ್ತಾತ್ರೇಯ ಸ್ತೋತ್ರ ಕನ್ನಡದಲ್ಲಿ, ತಪ್ಪದೇ ಓದಿ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments