Webdunia - Bharat's app for daily news and videos

Install App

ಈ ಮೂರು ರಾಶಿಯವರು ಕೆಂಪುದಾರವನ್ನು ಕೈಗೆ ಕಟ್ಟಿಕೊಂಡರೆ ಏನಾಗುತ್ತದೆ ಗೊತ್ತಾ?

Webdunia
ಭಾನುವಾರ, 23 ಜೂನ್ 2019 (06:37 IST)
ಬೆಂಗಳೂರು : ಹಲವರು ಕೈಗಳಿಗೆ ಕೆಂಪು ಹಾಗೂ ಕಪ್ಪು ಬಣ್ಣದ ದಾರಗಳನ್ನು ಕಟ್ಟಿಕೊಳ್ಳುವುದನ್ನು ನಾವು ನೋಡಿರುತ್ತೇವೆ. ಕೆಲವರು ದಾರಗಳನ್ನು ಸ್ಟೈಲಿಶ್ ಲುಕ್ ಗಾಗಿ ಕೈಗಳಲ್ಲಿ ಧರಿಸುತ್ತಾರೆ. ಇನ್ನೂ ಕೆಲವರು ದೇವರ ಮೇಲಿನ ಭಕ್ತಿಯಿಂದ ದಾರಗಳನ್ನು ಕಟ್ಟಿಕೊಳ್ಳುತ್ತಾರೆ.




ಈ ಕೆಂಪುದಾರ ನಿಮ್ಮಲ್ಲಿರುವ ಕೆಟ್ಟ ಶಕ್ತಿಯನ್ನು ದೂರವಾಗಿ ಒಳ್ಳೆಯ ಶಕ್ತಿಯನ್ನು ತುಂಬಲು ಸಹಾಯ ಮಾಡುತ್ತದೆ. ಆದ್ದರಿಂದ ಈ ಮೂರು ರಾಶಿಯವರು ಕೆಂಪು ದಾರವನ್ನು ಕಟ್ಟಿಕೊಂಡರೆ ತುಂಬಾ ಒಳ್ಳೆಯದು.


ಸಿಂಹ : ಈ ರಾಶಿಯವರು ನಿಮ್ಮ ಇಷ್ಟದ ದೇವರನ್ನು ಪ್ರಾರ್ಥಿಸಿ ಈ ಕೆಂಪು ದಾರವನ್ನು ಕೈಗೆ ಕಟ್ಟಿಕೊಂಡರೆ ಇದರಿಂದ ನಿಮ್ಮಲ್ಲಿರುವ ನಕರಾತ್ಮಕ ಶಕ್ತಿ ದೂರವಾಗಿ ಸಕರಾತ್ಮಕ ಶಕ್ತಿಯನ್ನು ಪಡೆಯುತ್ತೀರಿ. ಅಲ್ಲದೇ ನಿಮ್ಮ ಹಣಕಾಸಿನ ಸಮಸ್ಯೆ ದೂರವಾಗುತ್ತದೆ.


ಕರ್ಕ ರಾಶಿ: ಈ ರಾಶಿಯವರು ಕೆಂಪು ದಾರವನ್ನು ಕೈಗೆ ಕಟ್ಟಿಕೊಂಡರೆ ನಿಮ್ಮ ಜೀವನದಲ್ಲಿ ಎದುರಾದ ಯಾವುದೇ ಸಮಸ್ಯೆ ಇದ್ದರೂ ಅದನ್ನು ಇದು ದೂರಮಾಡುತ್ತದೆ.

ಮಿಥುನ ರಾಶಿ: ಈ ರಾಶಿಯವರು ಕೆಂಪು ದಾರವನ್ನು ಧರಿಸಿದರೆ  ಅವರಿಗೆ ಎಷ್ಟೇ ಸಮಸ್ಯೆಗಳಿದ್ದರೂ ಅವರು ಮಾಡಿದ ಕೆಲಸಕ್ಕೆ ಯಶಸ್ಸು ಸಿಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments