ಈ ಮರಗಳನ್ನು ಪೂಜಿಸಿದರೆ ಏನಾಗುತ್ತದೆ ಗೊತ್ತಾ?

Webdunia
ಮಂಗಳವಾರ, 29 ಸೆಪ್ಟಂಬರ್ 2020 (11:03 IST)
ಬೆಂಗಳೂರು: ಹಿಂದೂ ಧರ್ಮದಲ್ಲಿ ಮರಗಳಲ್ಲಿಯೂ ಕೂಡ ದೇವರನ್ನು ಕಾಣುತ್ತಾರೆ. ಮರಗಳಲ್ಲಿ ದೇವರು ನೆಲೆಸಿರುತ್ತಾರೆ ಎಂಬುದು ಅವರ ನಂಬಿಕೆ. ಹಾಗಾದ್ರೆ ಆ ಮರಗಳನ್ನು ಪೂಜಿಸುವುದರಿಂದ ಏನು ಫಲ ಎಂಬುದನ್ನು ತಿಳಿದುಕೊಳ್ಳಿ.

*ಅಶ್ವತ ಮರ : ಈ ಮರದಲ್ಲಿ ಹರಿಹರರು ನೆಲೆಸಿರುತ್ತಾರೆ ಎಂದು ಹೇಳುತ್ತಾರೆ. ಇದನ್ನು ಪೂಜಿಸುವುದರಿಂದ ರೋಗರುಜಿನಗಳು ಹತ್ತಿರ ಬರುವುದಿಲ್ಲ.

*ಆಲದ ಮರ : ಈ ಮರದಲ್ಲಿ ಮುಕೋಟಿ ದೇವತೆಗಳು ನೆಲೆಸಿರುತ್ತಾರೆ ಎಂಬ ನಂಬಿಕೆ ಇದೆ. ಇದನ್ನು ಪೂಜಿಸಿದರೆ ದುಃಖ ದೂರವಾಗುತ್ತದೆ.

* ಬಿಲ್ವ ಪತ್ರೆ: ಇದು ಶಿವನಿಗೆ ಪ್ರಿಯವಾದ ಮರವಾಗಿದ್ದು, ಇದರಲಲ್ಇ ಲಕ್ಷ್ಮೀ ನೆಲೆಸಿರುತ್ತಾಳಂತೆ. ಇದನ್ನು ಪೂಜಿಸುವುದರಿಂದ ಸಂಕಷ್ಟಗಳು ನಿವಾರಣೆಯಾಗುತ್ತದೆಯಂತೆ.

*ಬಾಳೆಮರ: ಈ ಮರದಲ್ಲಿ ಲಕ್ಷ್ಮೀ-ವಿಷ್ಣು ವಾಸವಾಗಿರುತ್ತಾರಂತೆ. ಇದನ್ನು ಪೂಜಿಸಿದರೆ ಆ ಮನೆಯಲ್ಲಿ  ಸಮೃದ್ಧಿ ನೆಲೆಸಿರುತ್ತದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments