Webdunia - Bharat's app for daily news and videos

Install App

ನಿಮ್ಮ ಚಿನ್ನಾಭರಣ ಕಳ್ಳತನವಾದರೆ ಏನರ್ಥ ಗೊತ್ತಾ?

Webdunia
ಗುರುವಾರ, 29 ಆಗಸ್ಟ್ 2019 (10:54 IST)
ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದಲ್ಲಿರುವ ಒಂಭತ್ತು ಗ್ರಹಗಳು ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತವೆ. ಜಾತಕದ ಮೂಲಕ ನಮಗೆ ಯಾವ ಗ್ರಹಗಳ ದೋಷವಿದೆ ಎಂಬ ಬಗ್ಗೆ ತಿಳಿಯಬಹುದು.




ನಿಮ್ಮ ಜಾತಕದಲ್ಲಿ ಸೂರ್ಯ ಗ್ರಹ ದೋಷವಿದ್ದರೆ ನಿಮಗೆ ಅಮಂಗಳಕರವಾದದ್ದೆ ನಡೆಯುತ್ತದೆ ಎಂದರ್ಥ. ಸಾಮಾನ್ಯವಾಗಿ ಸೂರ್ಯ ಗ್ರಹ ದೋಷವಿದ್ದವರ ಚಿನ್ನದಿಂದ ಮಾಡಿದ ಉಂಗುರ ಅಥವಾ ಚಿನ್ನಾಭರಣ ಕಳ್ಳತನವಾಗಬಹುದು ಅಥವಾ ಕಳೆದು ಹೋಗಬಹುದು. ಈ ಘಟನೆ ನಡೆದರೆ ಜಾತಕದಲ್ಲಿ ಸೂರ್ಯ ಅಶುಭನಾಗಿದ್ದಾನೆಂದು ಅರ್ಥ.


ಇದಕ್ಕೆ ಪರಿಹಾರವೆನೆಂದರೆ ಬೆಳಿಗ್ಗೆ ಬೇಗ ಎದ್ದು ಸೂರ್ಯನಿಗೆ ಅರ್ಘ್ಯವನ್ನು ಅರ್ಪಿಸಬೇಕು. ಇದರಿಂದ ಸೂರ್ಯ ಗ್ರಹದ ಅಶುಭ ಫಲ ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments