Webdunia - Bharat's app for daily news and videos

Install App

ಕುಂಬಾರ ಮಡಿಕೆ ಮಾಡಿದಂತೆ ಕನಸು ಬಿದ್ದರೆ ಏನರ್ಥ ಗೊತ್ತಾ?

Webdunia
ಗುರುವಾರ, 30 ಮೇ 2019 (07:06 IST)
ಬೆಂಗಳೂರು : ರಾತ್ರಿ ನಿದ್ದೆಯಲ್ಲಿ ಕನಸು ಬೀಳುತ್ತದೆ. ಕನಸು ಮುಂದೆ ನಡೆಯುವ ಘಟನೆಯ ಬಗ್ಗೆ ತಿಳಿಸುತ್ತದೆ ಎಂದು ಹೇಳುತ್ತಾರೆ. ಅದೇರೀತಿ ಕೆಲವೊಂದು ಕನಸು ಧನ ಲಾಭದ ಸೂಚನೆಯನ್ನು ನೀಡುತ್ತದೆಯಂತೆ. ಇಂಥ ಕನಸುಗಳು ಬಿದ್ದರೆ ಧನಲಾಭವಾಗುತ್ತದೆಯಂತೆ.




ಸ್ವಪ್ನದಲ್ಲಿ ಬೆಂಕಿ ಪೊಟ್ಟಣದಿಂದ ಬೆಂಕಿ ಹಚ್ಚಿದಂತೆ ಕಂಡು ಬಂದಲ್ಲಿ ಶೀಘ್ರದಲ್ಲಿಯೇ ಧನ ಲಾಭವಾಗಲಿದೆ ಎಂದರ್ಥ. ಹಾಗೇ ಕನಸಿನಲ್ಲಿ ಯಾರಿಗಾದ್ರೂ ಹಣ ನೀಡಿದಂತೆ ಕಂಡು ಬಂದಲ್ಲಿ ಆದಷ್ಟು ಬೇಗ ನೀವು ನೀಡಿದ ಸಾಲ ನಿಮಗೆ ವಾಪಸ್ ಬರಲಿದೆ. ಕನಸಿನಲ್ಲಿ ಚೆಕ್ ನೀಡಿದಂತೆ ಕಂಡು ಬಂದಲ್ಲಿ ವಾಸ್ತವದಲ್ಲಿ ಹಣ ಪ್ರಾಪ್ತಿಯಾಗುತ್ತದೆ.


ಕುಂಬಾರ ಮಡಿಕೆ ಮಾಡಿದಂತೆ ಕನಸು ಬಿದ್ದಲ್ಲಿ ಧನ ಲಾಭದ ಯೋಗವಿದೆ ಎಂದರ್ಥವಂತೆ. ಕನಸಿನಲ್ಲಿ ಹೂ ಹಾಗೂ ಹಣ್ಣನ್ನು ತಿಂದಂತೆ ಕಂಡು ಬಂದಲ್ಲಿ ಕೂಡ ಧನ ಲಾಭವಾಗುತ್ತದೆ ಎಂದರ್ಥ. ಕನಸಿನಲ್ಲಿ ಚಿನ್ನ ಅಥವಾ ಅಮೂಲ್ಯ ವಸ್ತು ಕಂಡಲ್ಲಿ ಇದ್ದಕ್ಕಿದ್ದಂತೆ ಹಣ ಸಿಗಲಿದೆ ಎಂಬುದರ ಸಂಕೇತ.

 

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments