Webdunia - Bharat's app for daily news and videos

Install App

ಕನಸಿನಲ್ಲಿ ಈ ದೇವರುಗಳು ಬಂದರೆ ಏನರ್ಥ ಗೊತ್ತಾ?

Webdunia
ಗುರುವಾರ, 17 ಸೆಪ್ಟಂಬರ್ 2020 (07:49 IST)
ಬೆಂಗಳೂರು : ಕನಸುಗಳು ನಮ್ಮ ಭವಿಷ್ಯದಲ್ಲಿ ನಡೆಯುವುದನ್ನು ತಿಳಿಸುತ್ತದೆ. ಕೆಲವೊಮ್ಮೆ ಕನಸಿನಲ್ಲಿ ದೇವರು ಕೂಡ ಬಂದು ಮುಂದೆ ಆಗುವುದು ತಿಳಿಸುತ್ತಾರೆ. ಆದಕಾರಣ ಕನಸಿನಲ್ಲಿ ಈ ದೇವರುಗಳು ಬಂದರೆ ಏನರ್ಥ ಎಂಬುದನ್ನು ತಿಳಿದುಕೊಳ್ಳಿ.

*ಕನಸಿನಲ್ಲಿ ಶಿವ ಕಂಡುಬಂದರೆ ನಿಮ್ಮ ಜೀವನದಲ್ಲಿ ಹೊಸ ವ್ಯಕ್ತಿಯ ಆಗಮನವಾಗುತ್ತದೆ ಎಂದರ್ಥ.

*ಗಣಪತಿ ಕನಸಿನಲ್ಲಿ ಬಂದರೆ ಯಾವುದೇ ವಿಘ್ನಗಳಿಲ್ಲದೆ ನಿಮ್ಮ ಕನಸು ಈಡೇರುತ್ತದೆ. ಕೆಲಸಗಳು ಪೂರ್ಣಗೊಳ್ಳುತ್ತದೆ ಎಂದರ್ಥ.

*ಮಹಾಲಕ್ಷ್ಮೀ ಕನಸಿನಲ್ಲಿ ಬಂದರೆ ಹಣಕಾಸಿನ ಸಮಸ್ಯೆ ದೂರವಾಗುತ್ತದೆ. ಆರ್ಥಿಕ ಜೀವನ ಸುಧಾರಿಸುತ್ತದೆ ಎಂದರ್ಥ.

*ಆಂಜನೇಯಸ್ವಾಮಿ ಕನಸಿನಲ್ಲಿ ಬಂದರೆ ಶತ್ರುಗಳಿಂದ ನಿಮಗೆ ಎದುರಾಗುವ ಸಂಕಷ್ಟ ದೂರವಾಗುತ್ತದೆ ಎಂದರ್ಥ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments