Webdunia - Bharat's app for daily news and videos

Install App

ಕನಸಿನಲ್ಲಿ ಈ ದೇವರುಗಳು ಬಂದರೆ ಏನರ್ಥ ಗೊತ್ತಾ?

Webdunia
ಗುರುವಾರ, 17 ಸೆಪ್ಟಂಬರ್ 2020 (07:49 IST)
ಬೆಂಗಳೂರು : ಕನಸುಗಳು ನಮ್ಮ ಭವಿಷ್ಯದಲ್ಲಿ ನಡೆಯುವುದನ್ನು ತಿಳಿಸುತ್ತದೆ. ಕೆಲವೊಮ್ಮೆ ಕನಸಿನಲ್ಲಿ ದೇವರು ಕೂಡ ಬಂದು ಮುಂದೆ ಆಗುವುದು ತಿಳಿಸುತ್ತಾರೆ. ಆದಕಾರಣ ಕನಸಿನಲ್ಲಿ ಈ ದೇವರುಗಳು ಬಂದರೆ ಏನರ್ಥ ಎಂಬುದನ್ನು ತಿಳಿದುಕೊಳ್ಳಿ.

*ಕನಸಿನಲ್ಲಿ ಶಿವ ಕಂಡುಬಂದರೆ ನಿಮ್ಮ ಜೀವನದಲ್ಲಿ ಹೊಸ ವ್ಯಕ್ತಿಯ ಆಗಮನವಾಗುತ್ತದೆ ಎಂದರ್ಥ.

*ಗಣಪತಿ ಕನಸಿನಲ್ಲಿ ಬಂದರೆ ಯಾವುದೇ ವಿಘ್ನಗಳಿಲ್ಲದೆ ನಿಮ್ಮ ಕನಸು ಈಡೇರುತ್ತದೆ. ಕೆಲಸಗಳು ಪೂರ್ಣಗೊಳ್ಳುತ್ತದೆ ಎಂದರ್ಥ.

*ಮಹಾಲಕ್ಷ್ಮೀ ಕನಸಿನಲ್ಲಿ ಬಂದರೆ ಹಣಕಾಸಿನ ಸಮಸ್ಯೆ ದೂರವಾಗುತ್ತದೆ. ಆರ್ಥಿಕ ಜೀವನ ಸುಧಾರಿಸುತ್ತದೆ ಎಂದರ್ಥ.

*ಆಂಜನೇಯಸ್ವಾಮಿ ಕನಸಿನಲ್ಲಿ ಬಂದರೆ ಶತ್ರುಗಳಿಂದ ನಿಮಗೆ ಎದುರಾಗುವ ಸಂಕಷ್ಟ ದೂರವಾಗುತ್ತದೆ ಎಂದರ್ಥ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳ ಗೌರಿ ವ್ರತ ಮಾಡುವಾಗ ಈ ಮಂತ್ರವನ್ನು ಪಠಿಸಿ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಶನಿ ಬೀಜ ಮಂತ್ರ ಯಾವುದು ಇದನ್ನು ಪಠಿಸುವುದರ ಫಲವೇನು

ಲಕ್ಷ್ಮೀ ದೇವಿಯ ಕೃಪೆಗಾಗಿ ಇಂದು ಈ ಸ್ತೋತ್ರವನ್ನು ಓದಿ

ಲಕ್ಷ್ಮೀ ನರಸಿಂಹ ಕರಾವಲಂಬ ಸ್ತೋತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments