Webdunia - Bharat's app for daily news and videos

Install App

ವಧು ಅಕ್ಕಿ ತುಂಬಿದ ಸೇರಿನ ಪಾತ್ರೆ ಒದ್ದು ಮನೆ ಪ್ರವೇಶಿಸುವುದು ಯಾಕೆ ಗೊತ್ತಾ?

Webdunia
ಸೋಮವಾರ, 19 ಫೆಬ್ರವರಿ 2018 (07:02 IST)
ಬೆಂಗಳೂರು : ವಧು ವಿವಾಹದ ನಂತರ ಪತಿಯ ಮನೆಯನ್ನು ಮೊದಲ ಬಾರಿಗೆ ಪ್ರವೇಶಿಸುವಾಗ ಮೊದಲು  ಆರತಿ ಮಾಡಲಾಗುತ್ತದೆ. ನಂತರ ಹೊಸಲಿನ ಮೇಲೆ ಅಕ್ಕಿ ತುಂಬಿದ ಸೇರಿನ ಪಾತ್ರೆ ಇಟ್ಟು ಅದನ್ನು ನಿಧಾನವಾಗಿ ಬಲಗಾಲಿನಿಂದ ತಳ್ಳುವಂತೆ ಹೇಳಲಾಗುತ್ತದೆ. 


ಈ ಪದ್ಧತಿಗೂ ಒಂದು ಕಾರಣವಿದೆ. ಅದೇನೆಂದರೆ  ಗೃಹಿಣಿ, ಮಹಿಳೆ, ಕನ್ಯೆಯರನ್ನು ಭಾರತೀಯ ಸಂಸ್ಕೃತಿಯಲ್ಲಿ ದೇವಿ ಲಕ್ಷ್ಮಿಯ ಸ್ವರೂಪವೆಂದೇ ಪರಿಗಣಿಸಲಾಗುತ್ತದೆ. ವಿವಾಹವಾದ ವಧುವನ್ನೂ ಸಹ ಪತಿಯ ಮನೆ ಲಕ್ಷ್ಮಿ ಎಂದೆ ಹೇಳುತ್ತಾರೆ. ಅಂತೆಯೇ ದೇವಿ ಲಕ್ಷ್ಮಿ (ಸಂಪತ್ತು, ಸಂಭೃದ್ಧಿ) ಮನೆ ಪ್ರವೇಶಿಸುವುದು ಬಾಗಿಲ ಹೊಸ್ತಿಲಿನ  ಮೂಲಕವೇ ಆದ್ದರಿಂದ ಲಕ್ಷ್ಮಿಯ ಸಾನ್ನಿಧ್ಯವೂ ಹೊಸ್ತಿಲಿನ ಮೇಲೆಯೇ ಇರುತ್ತದೆ. 


ಇನ್ನು ಅಕ್ಕಿ ಸಂಭೃದ್ಧಿಯ ಸೂಚಕವಾಗಿದ್ದು, ವಿವಾಹವಾಗಿ ಬಂದ ನವ ವಧು ಹೊಸ್ತಿಲಿನ ಮೇಲಿರುವ ಅಕ್ಕಿ ತುಂಬಿದ ಸೇರಿನ ಪಾತ್ರೆಯನ್ನು ನಿಧಾನವಾಗಿ ಬಲಗಾಲಿನಿಂದ ತಳ್ಳಿದರೆ ಸಂಭೃದ್ಧಿಯ ಸಂಕೇತವಾಗಿರುವ ಅಕ್ಕಿ ಮನೆತುಂಬ ಹರಡಿ, ಅಕ್ಕಿಯಂತೆ ಸುಭೃದ್ಧಿಯೂ ಮನೆ ತುಂಬ ಹರಡಲಿ ಎಂಬ ತತ್ವ ಅಡಗಿದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಲಕ್ಷ್ಮೀ ಕವಚ ಸ್ತೋತ್ರಂ ಕನ್ನಡದಲ್ಲಿ

Ganesha Mantra: ವಿಘ್ನಗಳನ್ನು ನಿವಾರಿಸಲು ಗಣೇಶನ ಈ ಸ್ತೋತ್ರವನ್ನು ತಪ್ಪದೇ ಓದಿ

Devi Mantra: ಮಂಗಳವಾರದಂದು ತಪ್ಪದೇ ಲಲಿತಾ ದೇವಿಯ ಈ ಸ್ತೋತ್ರ ಓದಿ

Mrthyunjaya mantra: ರೋಗ ಭಯ, ಅಕಾಲ ಮೃತ್ಯುಭಯ ನಾಶಕ್ಕೆ ಮೃತ್ಯುಂಜಯ ಅಷ್ಟೋತ್ತರ

ಜೀವನದಲ್ಲಿ ಸುಖ, ನೆಮ್ಮದಿಗಾಗಿ ಭಾನುವಾರ ಬೆಳಗ್ಗೆ ಈ ಪೂಜೆ ಮಾಡಿ

ಮುಂದಿನ ಸುದ್ದಿ
Show comments