ಹೋಗುವ ಕೆಲಸದಲ್ಲಿ ಯಶಸ್ಸು ಸಿಗಬೇಕಾ...? ಹೀಗೆ ಮಾಡಿ

Webdunia
ಮಂಗಳವಾರ, 27 ಮಾರ್ಚ್ 2018 (06:42 IST)
ಬೆಂಗಳೂರು : ಕಾಲ ಎಷ್ಟೇ ಬದಲಾದರೂ ನಮ್ಮ ಪ್ರಾಚೀನ ಕಾಲದಿಂದ ಆಚರಿಸಿಕೊಂಡು ಬರುತ್ತಿರುವ ಆಚಾರಗಳನ್ನು ಪಾಲಿಸುವುದು ಮಾತ್ರ ಬಿಟ್ಟಿಲ್ಲ. ಬಹಳಷ್ಟು ಜನ ಏನಾದರೂ ಕೆಲಸದ ನಿಮಿತ್ತ ಹೊರಹೋಗುವಾಗ ಶಕುನಗಳನ್ನು ನೋಡುವ ಅಭ್ಯಾಸವಿರುತ್ತದೆ.


ಎದುರಾದ ವ್ಯಕ್ತಿ ಅಥವಾ ಪ್ರಾಣಿಯ ಆಧಾರದಲ್ಲಿ ಒಳ್ಳೆಯ, ಕೆಟ್ಟ ಶಕುನಗಳ ಹೇಳುವುದು ನಮ್ಮ ಹಿರಿಯರಿಂದ ಕೇಳುತ್ತಿದ್ದೇವೆ. ಆದರೆ ಮನೆಯಿಂದ ಹೊರಹೋಗುವ ಮುನ್ನ ಈ ಒಂದು ಕೆಲಸವನ್ನು ಮಾಡಿದರೆ ಹೋಗುವ ಕೆಲಸದಲ್ಲಿ ಯಶಸ್ಸು ಸಿಗುತ್ತದೆ ಎಂದು ಶಾಸ್ತ್ರ ಹೇಳುತ್ತದೆ.


ಮನೆಯಿಂದ ಹೊರಗೆ ಹೋಗುವಾಗ ನಮ್ಮ ಉಸಿರು ಯಾವ ಮೂಗಿನಿಂದ ಬರುತ್ತದೆ ಎಂಬುದನ್ನು ನೋಡಿಕೊಂಡು ಆ ಪಾದವನ್ನು ಮೊದಲು ಹೊರಗಿಟ್ಟು ಹೋದರೆ ಕಾರ್ಯದಲ್ಲಿ ಜಯ ಸಿಗುತ್ತದೆ ಎಂದು ಶಾಸ್ತ್ರ ಹೇಳುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ವಿವಾಹಾದಿ ಅಡ್ಡಿಗಳ ನಿವಾರಣೆಗೆ ಶ್ರೀ ಪದ್ಮಾವತಿ ಸ್ತೋತ್ರ

ಲಕ್ಷ್ಮೀ ಗಾಯತ್ರೀ ಮಂತ್ರ ಕನ್ನಡದಲ್ಲಿ ಇಲ್ಲಿದೆ

ದೇವಿಯ ಅನುಗ್ರಹಕ್ಕಾಗಿ ಶ್ರೀ ಮಹಾಕಾಳೀ ಸ್ತೋತ್ರ ಓದಿ

ಶಿವನಾಮಾವಳಿ ಅಷ್ಟಕಂ ಮಂತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments