Webdunia - Bharat's app for daily news and videos

Install App

ಸಂಬಳ ಬಂದ ತಕ್ಷಣ ಹೀಗೆ ಮಾಡಿದರೆ ಹಣ ಉಳಿತಾಯವಾಗುತ್ತದೆ

Webdunia
ಮಂಗಳವಾರ, 5 ನವೆಂಬರ್ 2019 (07:08 IST)
ಬೆಂಗಳೂರು : ಕೆಲವರು ಎಷ್ಟೇ ದುಡಿದರೂ ಹಣ ಉಳಿಸೋಕೆ ಆಗುವುದಿಲ್ಲ ಎಂದು ಚಿಂತಿಸುತ್ತಾರೆ, ಅಂತವರು ನಿಮ್ಮ ಸಂಬಳ ಬಂದ ತಕ್ಷಣ ಅದನ್ನು ಹೀಗೆ ಮಾಡಿದರೆ ಹಣ ಉಳಿತಾಯವಾಗುತ್ತದೆ.




ಪ್ರತಿ ತಿಂಗಳು ಸಂಬಳ ಬಂದ ತಕ್ಷಣ ಅದನ್ನು ಖರ್ಚು ಮಾಡದೆ ಅದನ್ನು ತಂದು ಮನೆಯ ಗೃಹಲಕ್ಷ್ಮೀಯಾದ ಮಡದಿಯ ಕೈಗೆ ಕೊಡಬೇಕು. ಮಡದಿ ಅದನ್ನು ದೇವರ ಮನೆಯಲ್ಲಿರುವ ಲಕ್ಷ್ಮೀ ದೇವಿಯ ಪಾದದ ಮೇಲೆ ಇಡಬೇಕು. ಅದನ್ನು ಇಡೀ ರಾತ್ರಿ ಅಲ್ಲಿಯೇ ಇಡಬೇಕು. ಬೆಳಿಗ್ಗೆ ಅದನ್ನು ತೆಗೆದು ನೀವು ಉಪಯೋಗಿಸಿಕೊಳ್ಳಿ. ಹೀಗೆ ಮಾಡುವುದರಿಂದ ಖರ್ಚು ಹೆಚ್ಚಾಗದೆ ಹಣ ಉಳಿತಾಯವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಇಂದು ಸ್ತೋತ್ರವನ್ನು ಓದಿ

ಶನಿದೋಷದಿಂದ ಮುಕ್ತಿ ಪಡೆಯಲು ಇಂದು ತಪ್ಪದೇ ಶನಿ ಚಾಲೀಸಾ ಓದಿ

ಲಕ್ಷ್ಮೀ ದೇವಿ ಒಲಿಯಬೇಕೆಂದರೆ ಈ ಸ್ತೋತ್ರವನ್ನು ಓದಿ

ಇಂದು ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

ಓದಿದ್ದು ನೆನಪಿನಲ್ಲಿ ಉಳಿಯಬೇಕೆಂದರೆ ಈ ಮಂತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments