ಸಂಬಳ ಬಂದ ತಕ್ಷಣ ಹೀಗೆ ಮಾಡಿದರೆ ಹಣ ಉಳಿತಾಯವಾಗುತ್ತದೆ

Webdunia
ಮಂಗಳವಾರ, 5 ನವೆಂಬರ್ 2019 (07:08 IST)
ಬೆಂಗಳೂರು : ಕೆಲವರು ಎಷ್ಟೇ ದುಡಿದರೂ ಹಣ ಉಳಿಸೋಕೆ ಆಗುವುದಿಲ್ಲ ಎಂದು ಚಿಂತಿಸುತ್ತಾರೆ, ಅಂತವರು ನಿಮ್ಮ ಸಂಬಳ ಬಂದ ತಕ್ಷಣ ಅದನ್ನು ಹೀಗೆ ಮಾಡಿದರೆ ಹಣ ಉಳಿತಾಯವಾಗುತ್ತದೆ.




ಪ್ರತಿ ತಿಂಗಳು ಸಂಬಳ ಬಂದ ತಕ್ಷಣ ಅದನ್ನು ಖರ್ಚು ಮಾಡದೆ ಅದನ್ನು ತಂದು ಮನೆಯ ಗೃಹಲಕ್ಷ್ಮೀಯಾದ ಮಡದಿಯ ಕೈಗೆ ಕೊಡಬೇಕು. ಮಡದಿ ಅದನ್ನು ದೇವರ ಮನೆಯಲ್ಲಿರುವ ಲಕ್ಷ್ಮೀ ದೇವಿಯ ಪಾದದ ಮೇಲೆ ಇಡಬೇಕು. ಅದನ್ನು ಇಡೀ ರಾತ್ರಿ ಅಲ್ಲಿಯೇ ಇಡಬೇಕು. ಬೆಳಿಗ್ಗೆ ಅದನ್ನು ತೆಗೆದು ನೀವು ಉಪಯೋಗಿಸಿಕೊಳ್ಳಿ. ಹೀಗೆ ಮಾಡುವುದರಿಂದ ಖರ್ಚು ಹೆಚ್ಚಾಗದೆ ಹಣ ಉಳಿತಾಯವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ಮಲ್ಲಿಕಾರ್ಜುನ ಮಂಗಳಶಾಸನಂ ಸ್ತೋತ್ರ ಓದಿ

ಶನಿ ದೆಶೆಯಿದ್ದರೆ ಇಂದು ಹನುಮತ್ಕವಚಂ ಸ್ತೋತ್ರ ಓದಿ

ಶುಕ್ರವಾರ ಓದಲೇ ಬೇಕಾದ ಲಕ್ಷ್ಮೀ ಸ್ತೋತ್ರ

ವಿಷ್ಣು ಸಹಸ್ರನಾಮದ ಫಲ ಸಿಗಬೇಕಾದರೆ ಯಾವ ಕ್ರಮದಲ್ಲಿ ಓದಬೇಕು, ಸೂಕ್ತ ಸಮಯ ಯಾವುದು

ಸಂಕಟ ನಾಶನ ಗಣೇಶ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments