ಸಂಬಳ ಬಂದ ತಕ್ಷಣ ಹೀಗೆ ಮಾಡಿದರೆ ಹಣ ಉಳಿತಾಯವಾಗುತ್ತದೆ

Webdunia
ಮಂಗಳವಾರ, 5 ನವೆಂಬರ್ 2019 (07:08 IST)
ಬೆಂಗಳೂರು : ಕೆಲವರು ಎಷ್ಟೇ ದುಡಿದರೂ ಹಣ ಉಳಿಸೋಕೆ ಆಗುವುದಿಲ್ಲ ಎಂದು ಚಿಂತಿಸುತ್ತಾರೆ, ಅಂತವರು ನಿಮ್ಮ ಸಂಬಳ ಬಂದ ತಕ್ಷಣ ಅದನ್ನು ಹೀಗೆ ಮಾಡಿದರೆ ಹಣ ಉಳಿತಾಯವಾಗುತ್ತದೆ.




ಪ್ರತಿ ತಿಂಗಳು ಸಂಬಳ ಬಂದ ತಕ್ಷಣ ಅದನ್ನು ಖರ್ಚು ಮಾಡದೆ ಅದನ್ನು ತಂದು ಮನೆಯ ಗೃಹಲಕ್ಷ್ಮೀಯಾದ ಮಡದಿಯ ಕೈಗೆ ಕೊಡಬೇಕು. ಮಡದಿ ಅದನ್ನು ದೇವರ ಮನೆಯಲ್ಲಿರುವ ಲಕ್ಷ್ಮೀ ದೇವಿಯ ಪಾದದ ಮೇಲೆ ಇಡಬೇಕು. ಅದನ್ನು ಇಡೀ ರಾತ್ರಿ ಅಲ್ಲಿಯೇ ಇಡಬೇಕು. ಬೆಳಿಗ್ಗೆ ಅದನ್ನು ತೆಗೆದು ನೀವು ಉಪಯೋಗಿಸಿಕೊಳ್ಳಿ. ಹೀಗೆ ಮಾಡುವುದರಿಂದ ಖರ್ಚು ಹೆಚ್ಚಾಗದೆ ಹಣ ಉಳಿತಾಯವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹೇಂದ್ರ ಕೃತ ಶ್ರೀ ಮನಸಾ ದೇವಿ ಸ್ತೋತ್ರಂ

ನರಸಿಂಹ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗಣೇಶನ ಅನುಗ್ರಹಕ್ಕಾಗಿ ಚಿಂತಾಮಣಿ ಷಟ್ಪದೀ ಸ್ತೋತ್ರ ಓದಿ

ಊಟದ ನಡುವೆ ಮಹಾವಿಷ್ಣುವಿನ ಪ್ರಾರ್ಥನೆ ಮಾಡಬೇಕು ಯಾಕೆ ಗೊತ್ತಾ

ಸಕಲ ಗ್ರಹಗತಿಗಳ ದೋಷ ಪರಿಹಾರಕ್ಕೆ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments