Webdunia - Bharat's app for daily news and videos

Install App

ದೇವರಿಗೆ ತೆಂಗಿನಕಾಯಿ ಒಡೆದ ಬಳಿಕ ಹೀಗೆ ಮಾಡಿದರೆ ನಿಮಗೆ ಅಷ್ಟ ಐಶ್ವರ್ಯ ಪ್ರಾಪ್ತಿಯಾಗುತ್ತದೆ

Webdunia
ಗುರುವಾರ, 11 ಜೂನ್ 2020 (08:55 IST)
Normal 0 false false false EN-US X-NONE X-NONE

ಬೆಂಗಳೂರು : ದೇವರ ಪೂಜೆ ಮಾಡುವಾಗ ತೆಂಗಿನಕಾಯಿ ಒಡೆಯುತ್ತೇವೆ. ಆ ವೇಳೆ ಹೀಗೆ ಮಾಡಿದರೆ ನಿಮಗೆ ಅಷ್ಟ ಐಶ್ವರ್ಯ ಪ್ರಾಪ್ತಿಯಾಗುತ್ತದೆ.
 


 

ದೇವರ ಪೂಜೆಗೆ ತೆಂಗಿನಕಾಯಿ ಅತ್ಯಗತ್ಯ. ತೆಂಗಿನ ಕಾಯಿ ಒಡೆಯದೆ ಯಾವ ಪೂಜೆಯು ಸಂಪೂರ್ಣವಾಗಲ್ಲ. ಆದಕಾರಣ ಯಾವುದೇ ಪೂಜೆ, ಹೋ ಹವನಗಳನ್ನು ಮಾಡುವಾಗ ತೆಂಗಿನಕಾಯಿ ಒಡೆಯುತ್ತಾರೆ. ಈ ರೀತಿ ಒಡೆದ ತೆಂಗಿನಕಾಯಿ 5 ಭಾಗ ಮಾಡಿ ಅದರಲ್ಲಿ ಒಂದು ಭಾಗ ದೇವರಿಗೆ, ಇನ್ನೊಂದು ಭಾಗ ಚಿಕ್ಕ ಮಕ್ಕಳಿಗೆ , ಮೂರನೇ ಭಾಗ ಹಿರಿಯರಿಗೆ ಹಾಗೂ 4ನೇ ಭಾಗ ಹೊರಗಿನ ಜನಕ್ಕೆ ಹಾಗೆ 5ನೇ ಭಾಗವನ್ನು ಪೂಜೆ ಮಾಡಿದವರು ಸೇವಿಸಬೇಕು.ಹೀಗೆ ಮಾಡಿದರೆ ನಿಮಗೆ ಲಕ್ಷ್ಮೀ ಅನುಗ್ರಹ ದೊರೆಯುತ್ತದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

Parashurama Stuthi: ಪ್ರತಿನಿತ್ಯ ಬೆಳಿಗ್ಗೆ ಪರಶುರಾಮ ಸ್ತುತಿ ಓದಿ, ಎಷ್ಟು ಲಾಭವಿದೆ ನೋಡಿ

Subramanya Mantra: ಸುಬ್ರಹ್ಮಣ್ಯ ಅಷ್ಟೋತ್ತರ ಇಲ್ಲಿದೆ, ಇದನ್ನು ಯಾರು ಓದಬೇಕು ನೋಡಿ

Kaali Mantra: ಶತ್ರು ಭಯವಿದ್ದರೆ ಕಾಳಿಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments