Webdunia - Bharat's app for daily news and videos

Install App

ಅಮಾವಾಸ್ಯೆಯಂದು ಹೀಗೆ ಮಾಡಿದರೆ ನರದೃಷ್ಟಿ ದೋಷ ದೂರವಾಗುತ್ತೆ

Webdunia
ಮಂಗಳವಾರ, 18 ಆಗಸ್ಟ್ 2020 (07:40 IST)
ಬೆಂಗಳೂರು : ಇಂದು ಶಕ್ತಿಶಾಲಿ ಅಮವಾಸ್ಯೆ ಇದೆ. ಮಾಟ ಮಂತ್ರ ಸಮಸ್ಯೆ, ನರದೃಷ್ಟಿ ದೋಷದ ಸಮಸ್ಯೆ ಇದ್ದರೆ ಇಂದು ಸಂಜೆ ನಿಂಬೆ ಹಣ್ಣಿನಿಂದ ಹೀಗೆ ಮಾಡಿ.

ಸಂಜೆಯ ವೇಳೆ ದೀಪ ಹಚ್ಚಿ ಪೂಜೆ ಮಾಡಿದ ಬಳಿಕ 5 ಗಂಟೆಯಿಂದ 7.30ರೊಳಗೆ ಹಸಿರು ನಿಂಬೆ ಹಣ್ಣನ್ನು ದೇವರ ಮುಂದೆ ಇಟ್ಟು ಅದಕ್ಕೆ ಪೂಜೆ ಮಾಡಿ ಅದನ್ನು 2 ಭಾಗ ಮಾಡಿ ಒಂದಕ್ಕೆ ಕುಂಕುಮವನ್ನು ಇನ್ನೊಂದಕ್ಕೆ ಅರಶಿನವನ್ನು ಹಚ್ಚಿ ಇವೆರಡನ್ನು ಕಲ್ಲುಪ್ಪು ತುಂಬಿದ ಬಟ್ಟಲಿನಲ್ಲಿ ಇಟ್ಟು ಅದನ್ನು ಮನೆಯ ಹೊರಭಾಗದ ಹೊಸ್ತಿಲಿನಲ್ಲಿ ಇಡಬೇಕು. ಇದನ್ನು ಮರುದಿನ ಬೆಳಿಗ್ಗೆ ತೆಗೆದು ನಿರ್ಜನ ಪ್ರದೇಶದಲ್ಲಿ ಎಸೆದು ಬರಬೇಕು. ಇದರಿಂದ ಮನೆಗೆ ತಗುಲಿದ ನಕರಾತ್ಮಕ ಶಕ್ತಿಗಳು ಓಡಿಹೋಗುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದ್ವಾದಶ ಜ್ಯೋತಿರ್ಲಿಂಗ ಸ್ತೋತ್ರಂ ಪಠಣ ಮಾಡಿ

ಶನಿ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಶ್ರೀ ಪಾಂಡುರಂಗ ಅಷ್ಟಕಂ ಸ್ತೋತ್ರಂ ತಪ್ಪದೇ ಪಠಿಸಿ

ಗುರು ಪೂರ್ಣಿಮೆ ಪೂಜೆ ವಿಧಾನ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments