ಅಮಾವಾಸ್ಯೆಯಂದು ಹೀಗೆ ಮಾಡಿದರೆ ನರದೃಷ್ಟಿ ದೋಷ ದೂರವಾಗುತ್ತೆ

Webdunia
ಮಂಗಳವಾರ, 18 ಆಗಸ್ಟ್ 2020 (07:40 IST)
ಬೆಂಗಳೂರು : ಇಂದು ಶಕ್ತಿಶಾಲಿ ಅಮವಾಸ್ಯೆ ಇದೆ. ಮಾಟ ಮಂತ್ರ ಸಮಸ್ಯೆ, ನರದೃಷ್ಟಿ ದೋಷದ ಸಮಸ್ಯೆ ಇದ್ದರೆ ಇಂದು ಸಂಜೆ ನಿಂಬೆ ಹಣ್ಣಿನಿಂದ ಹೀಗೆ ಮಾಡಿ.

ಸಂಜೆಯ ವೇಳೆ ದೀಪ ಹಚ್ಚಿ ಪೂಜೆ ಮಾಡಿದ ಬಳಿಕ 5 ಗಂಟೆಯಿಂದ 7.30ರೊಳಗೆ ಹಸಿರು ನಿಂಬೆ ಹಣ್ಣನ್ನು ದೇವರ ಮುಂದೆ ಇಟ್ಟು ಅದಕ್ಕೆ ಪೂಜೆ ಮಾಡಿ ಅದನ್ನು 2 ಭಾಗ ಮಾಡಿ ಒಂದಕ್ಕೆ ಕುಂಕುಮವನ್ನು ಇನ್ನೊಂದಕ್ಕೆ ಅರಶಿನವನ್ನು ಹಚ್ಚಿ ಇವೆರಡನ್ನು ಕಲ್ಲುಪ್ಪು ತುಂಬಿದ ಬಟ್ಟಲಿನಲ್ಲಿ ಇಟ್ಟು ಅದನ್ನು ಮನೆಯ ಹೊರಭಾಗದ ಹೊಸ್ತಿಲಿನಲ್ಲಿ ಇಡಬೇಕು. ಇದನ್ನು ಮರುದಿನ ಬೆಳಿಗ್ಗೆ ತೆಗೆದು ನಿರ್ಜನ ಪ್ರದೇಶದಲ್ಲಿ ಎಸೆದು ಬರಬೇಕು. ಇದರಿಂದ ಮನೆಗೆ ತಗುಲಿದ ನಕರಾತ್ಮಕ ಶಕ್ತಿಗಳು ಓಡಿಹೋಗುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments